Webdunia - Bharat's app for daily news and videos

Install App

ಯಶ್ ಉದಾರತೆಯ ಕೊಂಡಾಡಿದ ರಿಯಲ್ ಸ್ಟಾರ್ ಉಪೇಂದ್ರ

Webdunia
ಬುಧವಾರ, 2 ಜೂನ್ 2021 (09:16 IST)
ಬೆಂಗಳೂರು: ಕೊರೋನಾದಿಂದಾಗಿ ಸಂಕಷ್ಟದಲ್ಲಿರುವ ಸಿನಿಮಂದಿಗೆ ಆರ್ಥಿಕ ನೆರವು ನೀಡಲು ಮುಂದಾದ ರಾಕಿಂಗ್ ಸ್ಟಾರ್ ಯಶ್ ಗೆ ರಿಯಲ್ ಸ್ಟಾರ್ ಉಪೇಂದ್ರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


ಸಂಕಷ್ಟದಲ್ಲಿರುವ ಕಲಾವಿದರು, ತಂತ್ರಜ್ಞರಿಗೆ ವೈಯಕ್ತಿಕವಾಗಿ ಯಶ್ ತಲಾ 5000 ರೂ.ಗಳನ್ನು ನೀಡಲು ನಿರ್ಧರಿಸಿದ್ದಾರೆ. ಇದಕ್ಕೆ ಉಪೇಂದ್ರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈಗಾಗಲೇ ಸಂಕಷ್ಟದಲ್ಲಿರುವವರಿಗೆ ಆಹಾರ ಕಿಟ್ ವಿತರಿಸುವ ಮೂಲಕ ಸುದ್ದಿಯಲ್ಲಿರುವ ಉಪೇಂದ್ರ, ಯಶ್ ಕೆಲಸವನ್ನು ಮೆಚ್ಚಿದ್ದು, ಇದು ಉತ್ತಮ ನಿರ್ಧಾರ, ಧನ್ಯವಾದಗಳು ಯಶ್. ಇಂತಹ ಮತ್ತಷ್ಟು ಮಹತ್ಕಾರ್ಯ ತಮ್ಮಿಂದ ನಡೆಸಲು ಆ ಭಗವಂತ ತಮಗೆ ಶಕ್ತಿ ನೀಡಲಿ ಎಂದು ಹಾರೈಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments