Webdunia - Bharat's app for daily news and videos

Install App

ಸುಮಲತಾ ಅಂಬರೀಶ್ ಗೆ ನನ್ನ ಪಕ್ಷದ ಬೆಂಬಲ ಇಲ್ಲ ಎಂದ ರಿಯಲ್ ಸ್ಟಾರ್ ಉಪೇಂದ್ರ

Webdunia
ಭಾನುವಾರ, 10 ಮಾರ್ಚ್ 2019 (09:23 IST)
ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧೆಗಿಳಿಯುತ್ತಿರುವ ಸುಮಲತಾ ಅಂಬರೀಶ್ ಗೆ ತಮ್ಮ ಪಕ್ಷದ ಬೆಂಬಲ ಇಲ್ಲ ಎಂದು ರಿಯಲ್ ಸ್ಟಾರ್ ಉಪೇಂದ್ರ ಹೇಳಿದ್ದಾರೆ.


ಪ್ರಜಾಕೀಯ ಪಕ್ಷದ ನೇತಾರರಾಗಿರುವ ಉಪೇಂದ್ರ ಬಳಿ ಪತ್ರಕರ್ತರು ಸುಮಲತಾ ಬಗ್ಗೆ ಪ್ರಶ್ನೆ ಕೇಳಿದಾಗ ನಾನು ನನ್ನದೇ ಸಿದ್ಧಾಂತ ಇರುವ ಪಕ್ಷ ಕಟ್ಟಿಕೊಂಡು, ನನ್ನದೇ ಪಕ್ಷದವರನ್ನು ಚುನಾವಣೆಗೆ ನಿಲ್ಲಿಸುತ್ತಿರುವಾಗ ಸುಮಲತಾ ಅವರಿಗೆ ಹೇಗೆ ಬೆಂಬಲ ಕೊಡಲಿ ಎಂದು ಉಪೇಂದ್ರ ಪ್ರಶ್ನಿಸಿದ್ದಾರೆ.

ಮಂಡ್ಯದಲ್ಲಿ ಒಂದೆಡೆ ಸುಮಲತಾ ಇನ್ನೊಂದೆಡೆ ನಟ, ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ನಡುವೆ ಸ್ಪರ್ಧೆ ಗ್ಯಾರಂಟಿಯಾಗಿದೆ. ಹೀಗಾಗಿ ಸ್ಯಾಂಡಲ್ ವುಡ್ ಯಾರ ಪರವಾಗಿ ನಿಲ್ಲಲಿದೆ ಎಂಬುದು ಜನರ ಕುತೂಹಲವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅದು ಮುಗಿದ ಅಧ್ಯಾಯ: ಕುಡ್ಲದ ಬೆಡಗಿ ಶಮಿತಾ ಶೆಟ್ಟಿ ಲವ್ ಬ್ರೇಕಪ್ ಬಗ್ಗೆ ಮುಕ್ತ ಮಾತು

ವಿಷ್ಣುವರ್ಧನ್ ಸ್ಮಾರಕ ನೆಲಸಮ ಬೆನ್ನಲ್ಲೇ ಸಿಎಂ ಭೇಟಿಯಾದ ನಟ ಅನಿರುದ್ಧ್‌, ಯಾಕೆ ಗೊತ್ತಾ

ಮುಂಬೈನ ಪ್ರಸಿದ್ಧ ಲಾಲ್‌ಬೌಚಾ ರಾಜಾ ಪಾಂಡಲ್‌ಗೆ ನಟ ಸಿದ್ಧಾರ್ಥ್‌, ಜಾನ್ವಿ ಕಪೂರ್ ಭೇಟಿ

ಅನುಶ್ರೀ ಗಂಡ ನಿಜಕ್ಕೂ ಕೋಟ್ಯಾಧಿಪತಿನಾ, ಮದುವೆ ಬಳಿಕ ಬಯಲಾಯ್ತು ಸತ್ಯ

ಆಂಕರ್ ಅನುಶ್ರಿ ಮದುವೆ ಫೋಟೋಗಳು ಇಲ್ಲಿವೆ

ಮುಂದಿನ ಸುದ್ದಿ
Show comments