Webdunia - Bharat's app for daily news and videos

Install App

ಸುಮಲತಾ ಮನೆ ನಿರ್ಮಾಣ ಹಿಂದೆ ಅಭಿ ರಾಜಕೀಯ ಲೆಕ್ಕಾಚಾರ?

Webdunia
ಬುಧವಾರ, 1 ಸೆಪ್ಟಂಬರ್ 2021 (09:48 IST)
ಮಂಡ್ಯ: ಸಂಸದೆ ಸುಮಲತಾ ಅಂಬರೀಶ್ ಮಂಡ್ಯದಲ್ಲಿ ಮನೆ ನಿರ್ಮಾಣಕ್ಕೆ ಮುಂದಾಗಿರುವುದರ ಹಿಂದೆ ಪುತ್ರ ಅಭಿಷೇಕ್ ಅಂಬರೀಶ್ ರಾಜಕೀಯ ಭವಿಷ್ಯದ ಲೆಕ್ಕಾಚಾರ ಅಡಗಿದೆಯೇ? ಹೀಗೊಂದು ಅನುಮಾನ ಹರಿದಾಡುತ್ತಿದೆ.


ಸುಮಲತಾ ಇದೀಗ ಸ್ವಕ್ಷೇತ್ರದ ಜನರಿಗೆ ಹತ್ತಿರವಾಗಲು ಮಂಡ್ಯದಲ್ಲಿ ಮನೆ ನಿರ್ಮಾಣ ಮಾಡುತ್ತಿದ್ದಾರೆ ಎಂದು ಮೇಲ್ನೋಟಕ್ಕೆ ಇದ್ದರೂ, ಒಳಗೊಳಗೇ ಇದರ ಹಿಂದೆ ಅಭಿಯನ್ನು ಇಲ್ಲಿಂದ ರಾಜಕೀಯಕ್ಕೆ ಕಣಕ್ಕಿಳಿಸುವ ಉದ್ದೇಶವೂ ಇದೆ ಎನ್ನಲಾಗುತ್ತಿದೆ.

 ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದು ಮಂಡ್ಯದ ಸಂಸದೆಯಾಗಿರುವ ಸುಮಲತಾ ಈಗ ಮಂಡ್ಯ ರಾಜಕೀಯದಲ್ಲಿ ತಳವೂರಿದ್ದಾರೆ. ತಮ್ಮ ಅಧಿಕಾರಾವಧಿಯಲ್ಲೇ ಪುತ್ರನಿಗೂ ರಾಜಕೀಯ ಭವಿಷ್ಯ ಕಟ್ಟಿಕೊಡುವ ಉದ್ದೇಶದಿಂದ ಇಲ್ಲಿ ಮನೆ ನಿರ್ಮಾಣ ಮಾಡುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

ಮುಂದಿನ ಸುದ್ದಿ
Show comments