ಎಸ್ ಜಾನಕಿಯವರ ಸಾವಿಗೆ ಇದೇ ಕಾರಣವಾಯ್ತಾ

ಕೃಷ್ಣವೇಣಿ ಕೆ
ಭಾನುವಾರ, 12 ಜುಲೈ 2026 (11:43 IST)
Photo Credit: Social media
ಮೈಸೂರು: ಗಾನಕೋಗಿಲೆ ಎಸ್ ಜಾನಕಿಯವರು ನಿನ್ನೆ ಇಹಲೋಕ ತ್ಯಜಿಸಿದ್ದಾರೆ. ವಯೋಸಹಜ ಖಾಯಿಲೆ ಎಂದಾದರೂ ಅವರು ಇತ್ತೀಚೆಗೆ ಕುಗ್ಗಿ ಹೋಗಲು ಇದೇ ಕಾರಣವಾಯ್ತಾ ಎನ್ನಲಾಗುತ್ತಿದೆ.

ಎಸ್ ಜಾನಕಿಯವರು ಕೇವಲ ತಮ್ಮ ಕುಟುಂಬದವರಿಗೆ ಮಾತ್ರವಲ್ಲ, ಅವರನ್ನು ಯಾರೇ ಮಾತನಾಡಿಸಿದರೂ ಅವರಲ್ಲೊಬ್ಬ ಅಮ್ಮನನ್ನು ಕಾಣಬಹುದಾಗಿತ್ತು. ಅಂಥಾ ಮಾತೃಹೃದಯಿ ಆಕೆ. ವೈಯಕ್ತಿಕ ಜೀವನದಲ್ಲೂ ಪತಿ ಜೊತೆಗೆ ಸುಂದರ ಜೀವನ ನಡೆಸಿದವರು.

ಅವರ ಒಬ್ಬನೇ ಒಬ್ಬ ಮಗ ಮುರಳಿ ಕೃಷ್ಣ. ನಟನಾಗಿ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದವರು. ಮಗನ ಮೇಲೆ ಅವರಿಗೆ ಅಪಾರ ಪ್ರೀತಿಯಿತ್ತು. ಆದರೆ ಅನಾರೋಗ್ಯದಿಂದಾಗಿ ಅವರು ಇತ್ತೀಚೆಗೆ ನಿಧನರಾಗಿದ್ದರು.

ಇದಾದ ಬಳಿಕ ಎಸ್ ಜಾನಕಿ ತೀರಾ ಕುಗ್ಗಿ ಹೋಗಿದ್ದರು ಎನ್ನಲಾಗಿದೆ. ಮಗನ ಸಾವಿನ ಕೊರಗು ಅವರನ್ನು ಕಾಡುತ್ತಲೇ ಇತ್ತು. ಇದೇ ಕೊರಗಿನಿಂದಲೇ ಅವರ ಆರೋಗ್ಯ ಕ್ಷೀಣಿಸಿರಬಹುದು. ಇದುವೇ ಅವರ ಸಾವಿಗೆ ಕಾರಣವಾಗಿರಬಹುದು ಎನ್ನಲಾಗುತ್ತಿದೆ. ಆದರೂ ಮೊನ್ನೆ ಮೊನ್ನೆಯವರೆಗೂ ತಮ್ಮಿಂದ ಆದಷ್ಟು ದೇವರ ಸೇವೆ, ಪೂಜೆ ಮಾಡುತ್ತಾ ಯಾರಿಗೂ ನೋವು, ಕೇಡು ಬಯಸದೇ ಬಾಳಿದ ಹಿರಿಯ ಜೀವವದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಅಭಿಮಾನಿಗಳಿಗೆ ಗುಡ್‌ನ್ಯೂಸ್, ಇಲ್ಲಿದೆ ಮಾಹಿತಿ

ಬೇಬಿಮೂನ್‌ ಟ್ರಿಪ್‌ಗೆ ವಿಶೇಷ ಸ್ಥಳಕ್ಕೆ ಹೋದ ಸಮಂತಾ ರುತ್‌ ಪ್ರಭು

ಲವ್ ಜಿಹಾದ್ ಆರೋಪದ ನಡುವೆ ಗೌರಿ ಧರ್ಮದ ಬಗ್ಗೆ ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಅಮೀರ್ ಖಾನ್

ನಿಮ್ಮನ್ನು ಪ್ರೀತಿಸುತ್ತೇನೆ ಮತ್ತು ಗೌರವಿಸುತ್ತೇನೆ, ಪಾಪರಾಜಿಗಳ ವಿರುದ್ಧ ಅಸಮಾಧಾನ ಬೆನ್ನಲ್ಲೇ ಮೌನಿ ರಾಯ್ ಫೋಸ್ಟ್‌

ಪದೇ ಪದೇ ಮುಂದೂಡಿಕೆ ನಂತರ ಕೊನೆಗೂ ವಿಜಯ್ ಜನನಾಯಗನ್ ಸಿನಿಮಾ ರಿಲೀಸ್‌ಗೆ ಮುಹೂರ್ತ ಫಿಕ್ಸ್‌

ಮುಂದಿನ ಸುದ್ದಿ
Show comments