Webdunia - Bharat's app for daily news and videos

Install App

ನಯಾ ಪೈಸೆ ತೆಗೆದುಕೊಳ್ಳದೇ ಕುರುಕ್ಷೇತ್ರದಲ್ಲಿ ಅಭಿನಯಸಿದ್ದರಂತೆ ಅಂಬರೀಶ್

Webdunia
ಬುಧವಾರ, 22 ಮೇ 2019 (08:39 IST)
ಬೆಂಗಳೂರು: ಮುನಿರತ್ನ ನಿರ್ಮಾಣದ ದರ್ಶನ್, ನಿಖಿಲ್ ಕುಮಾರ ಸ್ವಾಮಿ ಮುಖ್ಯಭೂಮಿಕೆಯಲ್ಲಿರುವ ಕುರುಕ್ಷೇತ್ರ ಸಿನಿಮಾ ಬಿಡುಗಡೆ ಸಿದ್ಧವಾಗಿದೆ.


ಕುರುಕ್ಷೇತ್ರ ಸಿನಿಮಾ ರೆಬಲ್ ಸ್ಟಾರ್ ಅಂಬರೀಶ್ ಅವರ ಕೊನೆಯ ಚಿತ್ರವಾಗಿತ್ತು. ಆ ಸಿನಿಮಾದಲ್ಲಿ ಅಭಿನಯಿಸಲು ಅಂಬರೀಶ್ ನಯಾ ಪೈಸೆ ಸಂಭಾವನೆ ತೆಗೆದುಕೊಂಡಿರಲಿಲ್ಲವಂತೆ. ಈ ವಿಚಾರವನ್ನು ಸ್ವತಃ ಮುನಿರತ್ನ ಬಹಿರಂಗಪಡಿಸಿದ್ದಾರೆ.

‘ಅಂಬರೀಶ್ ಗೆ ಭೀಷ್ಮನ ಪಾತ್ರ ಮಾಡಲು ಹೇಳಿದಾಗ ಆರಂಭದಲ್ಲಿ ಅವರು ಒಪ್ಪಲಿಲ್ಲ. ಬಳಿಕ ಒತ್ತಾಯ ಮಾಡಿದಾಗ ಒಪ್ಪಿದರು. ಸುಮಾರು 15 ರಿಂದ 20 ದಿನ ಶೂಟಿಂಗ್ ನಲ್ಲಿ ಪಾಲ್ಗೊಂಡರು. ನಂತರ ಎರಡೇ ದಿನದಲ್ಲಿ ತಮ್ಮ ಡಬ್ಬಿಂಗ್ ನ್ನೂ ಮುಗಿಸಿಕೊಟ್ಟರು. ಆದರೆ ಇದಕ್ಕೆ ಸಂಭಾವನೆಯನ್ನೇ ಪಡೆದಿರಲಿಲ್ಲ’ ಎಂದು ಮುನಿರತ್ನ ಬಿಚ್ಚಿಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments