Webdunia - Bharat's app for daily news and videos

Install App

ಲಾರಿಗಳ ಮಧ್ಯೆ ಕುಳಿತು ನನ್ನ ಬಿಟ್ಟು ಬಿಡಿ ಎಂದು ಅಂಗಲಾಚುತ್ತಿರುವ ರೇಣುಕಾಸ್ವಾಮಿ ಫೋಟೋ ವೈರಲ್

Krishnaveni K
ಗುರುವಾರ, 5 ಸೆಪ್ಟಂಬರ್ 2024 (09:44 IST)
Photo Credit: X
ಬೆಂಗಳೂರು: ದರ್ಶನ್ ಆಂಡ್ ಗ್ಯಾಂಗ್ ನಿಂದ ಮಾರಣಾಂತಿಕವಾಗಿ ಹಲ್ಲೆಗೊಳಗಾದ ಬಳಿಕ ಪ್ರಾಣ ಭೀತಿಯಲ್ಲಿ ರೇಣುಕಾಸ್ವಾಮಿಗಳ ಲಾರಿಗಳ ಮಧ್ಯೆ ಕುಳಿತು ನನ್ನ ಬಿಟ್ಟು ಬಿಡಿ ಎಂದು ಅಂಗಲಾಚುತ್ತಿರುವ ಫೋಟೋ ಈಗ ವೈರಲ್ ಆಗಿದೆ.

ಪೊಲೀಸರು ಆರೋಪಿಗಳ ಮೊಬೈಲ್ ರಿಟ್ರೀವ್ ಮಾಡಿ ಈ ಫೋಟೋಗಳನ್ನು ಮರಳಿ ಪಡೆದಿದ್ದರು. ಅದರಲ್ಲಿ ಒಂದು ಫೋಟೋದಲ್ಲಿ ಎರಡು ಲಾರಿಗಳ ಮಧ್ಯೆ ಕುಳಿತು ರೇಣುಕಾಸ್ವಾಮಿ ಅಂಗಲಾಚುತ್ತಿರುವ ದೃಶ್ಯವಿದ್ದು ಕರುಳು ಚುರುಕ್ ಎನಿಸುವಂತಿದೆ. ಈ ಫೋಟೋದಲ್ಲಿ ರೇಣುಕಾಸ್ವಾಮಿ ಬಟ್ಟೆ ಬಿಚ್ಚಲಾಗಿದೆ.

ಇನ್ನೊಂದು ಫೋಟೋದಲ್ಲಿ ಪ್ರಜ್ಞೆ ತಪ್ಪಿದ್ದ ರೇಣುಕಾಸ್ವಾಮಿ ನೆಲದ ಮೇಲೆ ಬಿದ್ದುಕೊಂಡಿದ್ದಾನೆ. ಆ ಫೋಟೋದಲ್ಲಿ ಆತ ಬಿಳಿ ಬನಿಯನ್ ಮತ್ತು ನೀಲಿ ಪ್ಯಾಂಟ್ ಧರಿಸಿದ್ದಾನೆ. ಈ ಫೋಟೋಗಳನ್ನು ಆರೋಪಿಗಳನ್ನು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದರು. ಆದರೆ ಬಳಿಕ ಡಿಲೀಟ್ ಮಾಡಿದ್ದರು.

ಇದೀಗ ಪೊಲೀಸರು ಮೊಬೈಲ್ ರಿಟ್ರೀವ್ ಮಾಡಿ ಫೋಟೋಗಳನ್ನು ಮರಳಿ ಪಡೆದಿದ್ದಾರೆ. ಈ ಫೋಟೋಗಳು ದರ್ಶನ್ ಆಂಡ್ ಗ್ಯಾಂಗ್ ವಿರುದ್ಧ ಪ್ರಬಲ ಸಾಕ್ಷ್ಯವಾಗಿದೆ. ಈ ಎರಡು ಫೋಟೋಗಳು ರೇಣುಕಾಸ್ವಾಮಿ ಮೇಲೆ ನಡೆದ ಕ್ರೌರ್ಯ ಯಾವ ಮಟ್ಟಿಗಿತ್ತು ಎಂಬುದನ್ನು ಸೂಚಿಸುತ್ತಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಮುಂದಿನ ಸುದ್ದಿ
Show comments