ರೇಣುಕಾಸ್ವಾಮಿ ಕೊಲೆ ಪ್ರಕರಣ ಆರೋಪಿ ಪ್ರದೋಷ್‌ಗೆ 5 ದಿನ ಜಾಮೀನು , ಯಾಕೆ ಗೊತ್ತಾ

Sampriya
ಬುಧವಾರ, 19 ನವೆಂಬರ್ 2025 (09:33 IST)
Photo Credit X
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ 14ನೇ ಆರೋಪಿ, ದರ್ಶನ್ ಆಪ್ತ ಪ್ರದೋಷ್‌ಗೆ 57ನೇ ಸಿಸಿಎಚ್‌ ಕೋರ್ಟ್‌ಮತ್ತೆ 5 ದಿನಗಳ ಕಾಲ ಜಾಮೀನು ನೀಡಿ ಆದೇಶ ಹೊರಡಿಸಿದೆ. 

ರೇಣುಕಾಸ್ವಾಮಿ ಪ್ರಕರಣದಲ್ಲಿ ಪ್ರದೋಷ್ ಜೈಲು ಸೇರಿದಾಗ ತಂದೆಗೆ ಅನಾರೋಗ್ಯ ಕಾಡಿತ್ತು. ಈ ಕಾರಣಕ್ಕೆಯೇ ಅವರು ತನ್ನನ್ನು ಪರಪ್ಪನ ಅಗ್ರಹಾರದಲ್ಲಿ ಇರಿಸುವಂತೆ ಕೇಳಿಕೊಂಡಿದ್ದರು. 

ಅವರ ತಂದೆ ಅಕ್ಟೋಬರ್‌ನಲ್ಲಿ ನಿಧನರಾಗಿದ್ದರು. ಈ ಹಿನ್ನೆಲೆ ಅಂತ್ಯ ಸಂಸ್ಕಾರ ಹಾಗೂ ಇತರೆ ಕಾರ್ಯಗಳಲ್ಲಿ ಪಾಲ್ಗೊಳ್ಳಲು ಕೋರ್ಟ್‌ 20 ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. 

ಇದೀಗ ಪ್ರದೋಷ್ ಪರ ವಕೀಲರು 57ನೇ ಸಿಸಿಹೆಚ್ ಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್‌ 5 ದಿನಗಳ ಕಾಲ ಜಾಮೀನು ಮಂಜೂರು ಮಾಡಿದೆ.

ನವೆಂಬರ್ 18 ರಿಂದ ನ.22ರ ವರೆಗೆ ಜಾಮೀನು ಮಂಜೂರು ಮಾಡಿದ್ದು, ಅವಧಿ ಮುಗಿದ ಬಳಿಕ ಪರಪ್ಪನ ಅಗ್ರಹಾರಕ್ಕೆ ಮರಳುವಂತೆ ಸೂಚಿಸಿದೆ.

<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚೆನ್ನಾಗಿದ್ದೀರಾ ಅಂಕಲ್‌, ದರ್ಶನ್ ಪುತ್ರನ ಮುಗ್ಧತೆಗೆ ಶಿವಣ್ಣನ ಪ್ರೀತಿಯಾ ಮಾತು

ಮೂರನೇ ದಾಂಪತ್ಯಕ್ಕೂ ಅಂತ್ಯ ಹಾಡಿದ ಖ್ಯಾತ ನಟಿ ಮೀರಾ ವಾಸುದೇವನ್

BBK12: ಗಿಲ್ಲಿ ಮೇಲೆ ಕೇಸ್, ಮನೆಯಲ್ಲೂ ಕಿರಿಕ್, ಚಾರ್ಮ್ ಕಳೆದುಕೊಳ್ಳುತ್ತಿದ್ದಾರಾ ಗಿಲ್ಲಿ

BBK12: ರಕ್ಷಿತಾಳಂತಹ ಪಾಪದವರನ್ನು ಬೈತೀರಿ, ಅಶ್ವಿನಿ ಗೌಡಗೆ ಬೈಯಲು ನಿಮಗೆ ಧೈರ್ಯ ಇಲ್ವಾ ಕಿಚ್ಚ ಸುದೀಪ್

ಮುಂದಿನ ಸುದ್ದಿ
Show comments