Webdunia - Bharat's app for daily news and videos

Install App

ರೇಣುಕಾಸ್ವಾಮಿ ಹತ್ಯೆ ಪ್ರಕರಣ: 7ಆರೋಪಿಗಳ ಜಾಮೀನು ಭವಿಷ್ಯ ನಾಳೆ ನಿರ್ಧಾರ, ದರ್ಶನ್‌ ಪಾಲಿಗೆ ಬಿಗ್‌ ಡೇ

Sampriya
ಗುರುವಾರ, 12 ಡಿಸೆಂಬರ್ 2024 (19:52 IST)
Photo Courtesy X
ಬೆಂಗಳೂರು: ಚಿತ್ರದುರ್ಗಾದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಎ2 ಆರೋಪಿ ನಟ ದರ್ಶನ್, ಎ1 ಆರೋಪಿ ಪವಿತ್ರಾ ಗೌಡ ಸೇರಿದಂತೆ 7 ಆರೋಪಿಗಳ ಜಾಮೀನು ಭವಿಷ್ಯ ನಾಳೆ ನಿರ್ಧಾರವಾಗಲಿದೆ.

ಜಾಮೀನು  ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ದೀರ್ಘ ಸಮಯದಿಂದ ನಡೆಯುತ್ತಿದ್ದು, ನಾಳೆ ಪ್ರಕರಣದ ವಿಚಾರಣೆ  ನ್ಯಾ. ವಿಶ್ವಜಿತ್ ಶೆಟ್ಟಿ ಪೀಠವು ನಡೆಸಿ ನಾಳೆ ಮಧ್ಯಾಹ್ನ 2:30ಕ್ಕೆ ಆದೇಶ ಹೊರಡಿಸಲಿದೆ. ಈ ಮೂಲಕ ಚಿಕಿತ್ಸೆ ಸಂಬಂಧ ಆಸ್ಪತ್ರೆಯಲ್ಲಿ ನಟ ದರ್ಶನ್‌ಗೆ ಭವಿಷ್ಯದ ಪ್ರಮುಖ ದಿನವಾಗಿದೆ.

ಕೊಲೆ ಪ್ರಕರಣದ ಆರೋಪಿಗಳಾದ ದರ್ಶನ್, ಪವಿತ್ರಗೌಡ, ನಾಗರಾಜ್, ಲಕ್ಷ್ಮಣ್, ಅನುಕುಮಾರ್, ಜಗದೀಶ್, ಪ್ರದೋಷ್ ಜಾಮೀನು ಆದೇಶ ನಾಳೆಗೆ ಹೊರಬೀಳಲಿದೆ.

ಬೆನ್ನುನೋವಿನ ಕಾರಣ ಮಧ್ಯಂತರ ಜಾಮೀನಿನ ಮೇಲೆ ದರ್ಶನ್ ಜೈಲಿಂದ ಹೊರಗಿದ್ದಾರೆ. ಶಸ್ತ್ರಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆದರೆ, ಇದುವರೆಗೂ ಆಪರೇಷನ್ ಆಗಿಲ್ಲ ಎಂದು ಹೇಳಲಾಗುತ್ತಿದೆ.  ಒಟ್ಟಾರೆ ನಾಳೆ ಜಾಮೀನು ತೀರ್ಪು ಹೊರಬರಲಿದ್ದು, ನಾಳೆ ದರ್ಶನ್​ ಪಾಲಿಗೆ ಶುಭ ಶುಕ್ರವಾರವಾಗುತ್ತಾ ಅಥವಾ ಬ್ಲ್ಯಾಕ್ ಫ್ರೈಡೇ ಆಗುತ್ತಾ ಅನ್ನೋದನ್ನು ಕಾದು ನೋಡಬೇಕಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments