Webdunia - Bharat's app for daily news and videos

Install App

ಜೈಲಿನಲ್ಲಿ ಈಗ ದರ್ಶನ್ ಗ್ಯಾಂಗ್ ನಡುವೆಯೇ ವಾರ್ ಶುರು

Krishnaveni K
ಶನಿವಾರ, 20 ಜುಲೈ 2024 (10:43 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಮತ್ತು ಗ್ಯಾಂಗ್ ನಡುವೆಯೇ ಈಗ ವಾರ್ ಶುರುವಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ದರ್ಶನ್ ಆಂಡ್ ಗ್ಯಾಂಗ್ ಕಳೆದ ಒಂದು ತಿಂಗಳಿನಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದೆ. ಡಿ ಗ್ಯಾಂಗ್ ವಿರುದ್ಧ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಬಲ ಸಾಕ್ಷ್ಯವನ್ನೇ ಸಂಗ್ರಹಿಸಿದ್ದಾರೆ. ಅವರಿಗೆ ಈಗ ಹೊರಗೆ ಬರುವುದು ಅಷ್ಟು ಸುಲಭವಲ್ಲ.

ಮೊನ್ನೆಯಷ್ಟೇ ಮತ್ತೆ ಆಗಸ್ಟ್ 1 ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಲಾಗಿದೆ. ಅದಾದ ಬಳಿಕ ಜಾಮೀನಿಗೆ ಅರ್ಜಿ ಸಲ್ಲಿಸಬಹುದಾದರೂ ಆಗಲೂ ಜಾಮೀನು ಸಿಗುವುದು ಕಷ್ಟವೇ. ಹೀಗಾಗಿ ದರ್ಶನ್ ತಮ್ಮ ಸಂಗಡಿಗ ಪ್ರದೋಶ್ ಮೇಲೆ ಅಸಮಾಧಾನ ಹೊರಹಾಕಿದ್ದಾರೆ ಎನ್ನಲಾಗಿದೆ.

ಎಲ್ಲಾ ನಿನ್ನಿಂದಲೇ ಆಗಿದ್ದು ಎಂದು ಪ್ರದೋಶ್ ಮೇಲೆ ಕೂಗಾಡಿದ್ದಾರಂತೆ. ಇದಕ್ಕೆ ಪ್ರದೋಶ್ ಕೂಡಾ ತಿರುಗೇಟು ನೀಡಿದ್ದಾರೆ. ಇಬ್ಬರ ನಡುವೆ ಭಿನ್ನಾಭಿಪ್ರಾಯಗಳಾದ ಬಳಿಕ ಪ್ರದೋಶ್ ಇತರೆ ಆರೋಪಿಗಳ  ಬೆಂಬಲ ಪಡೆಯಲು ಪ್ರಯತ್ನಿಸಿದ್ದಾರೆ. ರೇಣುಕಾಸ್ವಾಮಿ ಸಾವಿನ ಬಳಿಕ ಆತನ ಶವವನ್ನು ಎಸೆಯಲು ಪ್ಲ್ಯಾನ್ ಮಾಡಿದ್ದು ಇದೇ ಪ್ರದೋಶ್. ಆತನಿಗೆ ದರ್ಶನ್ 30 ಲಕ್ಷ ರೂ. ಹಣವನ್ನು ನೀಡಿದ್ದರು ಎನ್ನಲಾಗಿದೆ. ಇದೀಗ ದರ್ಶನ್ ಮತ್ತು ಪ್ರದೋಶ್ ನಡುವೆಯೇ ಕಿತ್ತಾಟವಾದ ಮಾತು ಕೇಳಿಬರುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments