Webdunia - Bharat's app for daily news and videos

Install App

ದರ್ಶನ್ ಸಾಕ್ಷ್ಯ ನಾಶಕ್ಕಾಗಿ ಏನು ಮಾಡಿದ್ದರು: ತನಿಖೆಯಲ್ಲಿ ಬಯಲಾದ ಸತ್ಯ

Krishnaveni K
ಶುಕ್ರವಾರ, 19 ಜುಲೈ 2024 (11:06 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಬಳಿಕ ದರ್ಶನ್ ಸಾಕ್ಷ್ಯ ನಾಶಕ್ಕಾಗಿ ಏನು ಮಾಡಿದರು ಎಂಬ ವಿಚಾರ ಪೊಲೀಸ್ ತನಿಖೆಯಲ್ಲಿ ಬಹಿರಂಗವಾಗಿದೆ. ಇದು ದರ್ಶನ್ ಗೆ ದೊಡ್ಡ ಕಂಟಕವಾಗಲಿದೆ.

ರೇಣುಕಾಸ್ವಾಮಿ ಹತ್ಯೆ ಕೇಸ್ ನಲ್ಲಿ ದರ್ಶನ್ ಎ2 ಆರೋಪಿಯಾಗಿದ್ದಾರೆ. ಪವಿತ್ರಾ ಗೌಡ ಎ1 ಆರೋಪಿಯಾಗಿದ್ದಾರೆ. ದರ್ಶನ್ ಈ ಕೇಸ್ ನಲ್ಲಿ ತಮ್ಮನ್ನು ಕಾಪಾಡಿಕೊಳ್ಳಲು ಸಾಕ್ಷ್ಯ ನಾಶಕ್ಕಾಗಿ ಪ್ರಯತ್ನಿಸಿದ್ದಾರೆ ಎಂದು ಪೊಲೀಸ್ ತನಿಖೆಯಲ್ಲಿ ಖಚಿತವಾಗಿದೆ. ಅದಕ್ಕಾಗಿ ಪೊಲೀಸರು ಸಾಕ್ಷ್ಯವನ್ನೂ ಸಿದ್ಧಪಡಿಸಿದ್ದಾರೆ.

ಈ ಮೂಲಕ ಇದು ಉದ್ದೇಶಪೂರ್ವಕವಾಗಿ ಮಾಡಿದ ಕೃತ್ಯ ಎಂದು ಸಾಬೀತುಪಡಿಸಲಿದ್ದಾರೆ. ಅಲ್ಲದೆ, ಕೊಲೆ ಮಾಡಿದಂತೇ ಸಾಕ್ಷ್ಯ ನಾಶ ಕೂಡಾ ಗಂಭೀರ ಆರೋಪವಾಗಿದೆ. ಹೀಗಾಗಿ ಇದಕ್ಕೂ ಕಾನೂನಿನಲ್ಲಿ ಕಠಿಣ ಶಿಕ್ಷೆಯೇ ಇದೆ. ಕೊಲೆ ನಡೆದ ಬಳಿಕ ಅದನ್ನು ಮುಚ್ಚಿಹಾಕಲು 80 ಲಕ್ಷ ಹಣವನ್ನು ತಮ್ಮ ಆಪ್ತರಿಂದ ದರ್ಶನ್ ಪಡೆದಿದ್ದರು.

ಈ ಬಗ್ಗೆ ಅವರ ಆಪ್ತರನ್ನು ವಿಚಾರಣೆ ನಡೆಸಿ ಸಾಕ್ಷ್ಯ ಸಂಗ್ರಹಿಸಲಾಗಿದೆ. ಹಣ ನೀಡಿದ ಬಗ್ಗೆ ಇಬ್ಬರೂ ಆಪ್ತ ಸ್ನೇಹಿತರು ಒಪ್ಪಿಕೊಂಡಿದ್ದಾರೆ. ಈ ಮೂಲಕ ದರ್ಶನ್ ಸಾಕ್ಷ್ಯ ನಾಶಕ್ಕೆ ಪ್ರಯತ್ನಿಸಿದ್ದಕ್ಕೆ ಪ್ರಬಲ ಸಾಕ್ಷಿಯೇ ಸಿಕ್ಕಿದಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

ಮುಂದಿನ ಸುದ್ದಿ
Show comments