Webdunia - Bharat's app for daily news and videos

Install App

ರೇಣುಕಾಸ್ವಾಮಿ ಫೋಟೋ ನಕಲಿ: ದರ್ಶನ್ ಕೇಸ್ ಗೆ ಸಿಗುತ್ತಾ ಟ್ವಿಸ್ಟ್

Sampriya
ಬುಧವಾರ, 18 ಸೆಪ್ಟಂಬರ್ 2024 (16:36 IST)
Photo Courtesy X
ಬೆಂಗಳೂರು: ನಟ ದರ್ಶನ್ ಗ್ಯಾಂಗ್‌ನಿಂದ ಚಿತ್ರಹಿಂಸೆಗೆ ಒಳಗಾಗಿದ್ದ ರೇಣುಕಾಸ್ವಾಮಿ ಪ್ರಾಣಭಿಕ್ಷೆ ಬೇಡುತ್ತಿರುವ ಫೋಟೋ ಈಚೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ದೊಡ್ಡ ಸಂಚಲನವನ್ನು ಮೂಡಿಸಿತ್ತು. ಈ ಸಂಬಂದ ಆರೋಪಿಗಳು ಇದು ಎಐ ಫೋಟೋ ಎಂದು ಹೇಳುತ್ತಿದ್ದಾರೆ.

 ಸಾಮಾಜಿಕ ಮಾಧ್ಯಮದಲ್ಲಿ ಸಂಚಲನ ಮೂಡಿಸಿದ್ದ ಚಿತ್ರದುರ್ಗದ ರೇಣುಕಾಸ್ವಾಮಿ ಕೊನೆ ಕ್ಷಣಗಳ ಫೋಟೊಗಳು ಬಗ್ಗೆ ಆರೋಪಿಗಳು ಇದು ಎಐ ಫೋಟೋ ಎಂದು ಹೇಳಿದ್ದಾರೆ.

ಇದೀಗ ಪ್ರಕರಣ ಸಂಬಂಧ ಪೊಲೀಸರು ಆರೋಪಿ ವಿನಯ್ ಮೊಬೈಲ್‌ ಅನ್ನು ಮತ್ತೇ ಎಫ್‌ಎಸ್‌ಎಲ್‌ಗೆ ಕಳುಹಿಸಿದ್ದು, ಅದರ ವರದಿ ಬಂದ್ಮೇಲೆ ನಿಜಾಂಶ ಹೊರಬೀಳಲಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಪೊಲೀಸರು 200ಕ್ಕೂ ಅಧಿಕ ಸಾಕ್ಷ್ಯಗಳನ್ನು ವಶಕ್ಕೆ ಪಡೆದು ತನಿಖೆ ನಡೆಸಿದ್ದಾರೆ. ಈಗಾಗಲೇ ಆರೋಪಿಗಳ ವಿರುದ್ಧದ 3991ಪುಟಗಳ ದೋಷಾರೋಪ ಪಟ್ಟಿ ನ್ಯಾಯಾಲಯಕ್ಕೆ ಸಲ್ಲಿಕೆಯಾಗಿದೆ. ಜಾರ್ಚ್‌ಶೀಟ್‌ನಲ್ಲಿ ರೇಣುಕಾಸ್ವಾಮಿ ಪ್ರಾಣ ಭಿಕ್ಷೆಯನ್ನು ಬೇಡುತ್ತಿರುವುದು ಹಾಗೂ ಪ್ರಜ್ಞೆ ತಪ್ಪಿ ಕೆಳಕ್ಕೆ ಬಿದ್ದಿರುವ ಪೋಟೋವಿದೆ.

ಈ ಫೋಟೋ ವೈರಲ್ ಆಗಿತ್ತು. ವಿನಯ್ ಮೊಬೈಲ್ ಎಕ್ಸ್ಟ್ರಾಕ್ಟ್ ವೇಳೆ ರೇಣುಕಾಸ್ವಾಮಿಯ ರಕ್ತಸಿಕ್ತ ಫೋಟೊಗಳು ಪತ್ತೆಯಾಗಿದ್ದವು. ಇದೀಗ ಸಿಕ್ಕಿರುವ ಫೋಟೊಗಳನ್ನ ಮತ್ತೊಮ್ಮೆ ಪರೀಕ್ಷೆಗೊಳಪಡಿಸಲು ಪೊಲೀಸರು ನಿರ್ಧಾರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments