Webdunia - Bharat's app for daily news and videos

Install App

ಪ್ರಶ್ನೆ ಮಾಡಿದ್ದಕ್ಕೆ ಬಲಪಂಥೀಯರು ನನ್ನ ಜಾಹೀರಾತುಗಳಿಗೆ ಕತ್ತರಿ ಹಾಕುತ್ತಿದ್ದಾರೆ: ಪ್ರಕಾಶ್ ರೈ

Webdunia
ಬುಧವಾರ, 15 ನವೆಂಬರ್ 2017 (08:44 IST)
ಬೆಂಗಳೂರು: ಬಹುಭಾಷಾ ತಾರೆ ಪ್ರಕಾಶ್ ರೈ ಮತ್ತೆ ಬಲಪಂಥೀಯರ ವಿರುದ್ಧ ಕಿಡಿ ಕಾರಿದ್ದಾರೆ. ಕಳೆದ ಕೆಲವು ದಿನಗಳಿಂದ ಕೇಂದ್ರ ಸರ್ಕಾರ ಮತ್ತು ಬಲಪಂಥೀಯ ಶಕ್ತಿಗಳ ವಿರುದ್ಧ ಕಿಡಿ ಕಾರುತ್ತಿರುವ ಕಾರಣಕ್ಕೆ ನನ್ನ ಕೆಲವು ಜಾಹೀರಾತುಗಳಿಗೇ ಅಡ್ಡಗಾಲು ಹಾಕಲು ಯತ್ನಗಳು ನಡೆಯುತ್ತಿವೆ ಎಂದು ಹೊಸ ಆರೋಪ ಮಾಡಿದ್ದಾರೆ.

 
ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಪ್ರಕಾಶ್ ರೈ, ‘ನಾನು ರಾಯಭಾರಿಯಾಗಿರುವ ಉತ್ಪನ್ನಗಳ ಸಂಸ್ಥೆ ಮೇಲೆ ಬಲಪಂಥೀಯರು ನನ್ನನ್ನು ಕೈ ಬಿಡುವಂತೆ ಒತ್ತಡ ಹೇರುತ್ತಿದ್ದಾರೆ. ಅವರನ್ನು ಪ್ರಶ್ನಿಸಿದ್ದಕ್ಕೆ ನನಗೆ ಸಿಕ್ಕಿದ ಉಡುಗೊರೆ ಇದು’ ಎಂದು ಪ್ರಕಾಶ್ ರೈ ಕಿಡಿ ಕಾರಿದ್ದಾರೆ.

ಆದರೆ ಆ ಕಂಪನಿಗಳು ಒತ್ತಡಕ್ಕೆ ಮಣಿದು ನನ್ನನ್ನು ಕೈ ಬಿಡಲು ತಯಾರಿಲ್ಲ. ಅವರು ನನ್ನ ಪರವಾಗಿ ನಿಂತಿದ್ದಾರೆ. ಇದು ನನಗೆ ಮಾತ್ರವಲ್ಲ, ಶಾರುಖ್ ಖಾನ್, ಅಮೀರ್ ಖಾನ್ ನಂತಹ ಸ್ಟಾರ್ ನಟರೇ ಈ ಸಮಸ್ಯೆ ಎದುರಿಸಿದ್ದಾರೆ ಎಂದು ಪ್ರಕಾಶ್ ರೈ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments