Webdunia - Bharat's app for daily news and videos

Install App

ಪ್ರಕಾಶ್ ರೈಯಿಂದಾಗಿ ಕೆಜಿಎಫ್ 2 ಬಹಿಷ್ಕರಿಸಿ ಅಭಿಯಾನ

Webdunia
ಶುಕ್ರವಾರ, 28 ಆಗಸ್ಟ್ 2020 (09:16 IST)
ಬೆಂಗಳೂರು: ಲಾಕ್ ಡೌನ್ ಬಳಿಕ ಶೂಟಿಂಗ್ ಆರಂಭಿಸಿರುವ ಕೆಜಿಎಫ್ 2 ತಂಡ ಹೊಸದಾಗಿ ಬಹುಭಾಷಾ ನಟ ಪ್ರಕಾಶ್ ರೈ ಕೆಜಿಎಫ್ 2 ತಂಡ ಸೇರಿರುವುದಾಗಿ ಘೋಷಣೆ ಮಾಡಿದೆ.


ಪ್ರಕಾಶ್ ಭಾಗದ ಚಿತ್ರೀಕರಣವನ್ನೂ ಮಾಡಲಾಗುತ್ತಿದೆ. ಆದರೆ ಈ ಫೋಟೋಗಳು ವೈರಲ್ ಆಗುತ್ತಿದ್ದಂತೇ ಈಗ ಕೆಜಿಎಫ್ ತಂಡ ಬಲಪಂಥೀಯರ ಕೆಂಗಣ‍್ಣಿಗೆ ಗುರಿಯಾಗಿದೆ. ಚಿತ್ರ ಪ್ರದರ್ಶನಕ್ಕೆ ಅವಕಾಶ ಕೊಡಬಾರದು, ಕೆಜಿಎಫ್ 2 ಬಹಿಷ್ಕರಿಸಿ ಎಂಬಿತ್ಯಾದಿ ಅಭಿಯಾನಗಳನ್ನು ಸಾಮಾಜಿಕ ಜಾಲತಾಣದಲ್ಲಿ ಬಲಪಂಥೀಯರು ಮಾಡುತ್ತಿದ್ದಾರೆ. ಕಾರಣ, ಪ್ರಕಾಶ್ ರೈ ಎಡಪಂಥೀಯ ವಿಚಾರಧಾರೆಯವರು. ಅವರ ಕೆಲವು ಹೇಳಿಕೆಗಳು ಬಲಪಂಥೀಯರ ಕೆಂಗಣ್ಣಿಗೆ ಗುರಿಯಾಗುತ್ತಿದ್ದವು. ಹೀಗಾಗಿ ಈಗ ಪ್ರಕಾಶ್ ರೈಯವರನ್ನು ಸಿನಿಮಾದಲ್ಲಿ ಹಾಕಿಕೊಂಡಿರುವ ಕೆಜಿಎಫ್ 2 ತಂಡದ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ. ಇದು ಮುಂದೆ ಚಿತ್ರ ಬಿಡುಗಡೆಗೆ ತೊಂದರೆಯಾಗಬಹುದಾ ಕಾದು ನೋಡಬೇಕಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments