ಚಾಮುಂಡಿ ಸನ್ನಿಧಿಯಲ್ಲಿ ರಿಷಬ್ ಶೆಟ್ಟಿ ಹರಿಕತೆ

Webdunia
ಶನಿವಾರ, 7 ನವೆಂಬರ್ 2020 (10:34 IST)
ಬೆಂಗಳೂರು: ರಿಷಬ್ ಶೆಟ್ಟಿ ನಾಯಕರಾಗಿರುವ ‘ಹರಿಕತೆ ಅಲ್ಲ ಗಿರಿಕತೆ’ ಸಿನಿಮಾ ಶೂಟಿಂಗ್ ಚಾಮುಂಡಿಬೆಟ್ಟದ ಸುತ್ತಮುತ್ತಲ ಲೊಕಷೇನ್ ಗಳಲ್ಲಿ ನಡೆಯುತ್ತಿದೆ.


ರಿಷಬ್ ಶೆಟ್ಟಿ ನಾಯಕರಾಗಿರುವ ಈ ಸಿನಿಮಾವನ್ನು ಗಿರಿಕೃಷ್ಣ ನಿರ್ದೇಶಿಸುತ್ತಿದ್ದಾರೆ. ಚಿತ್ರೀಕರಣ ನಡುವೆ ನಾಡದೇವತೆಯ ದರ್ಶನ ಪಡೆದ ಚಿತ್ರತಂಡ ಚಿತ್ರೀಕರಣ ನಡೆಸುತ್ತಿದೆ. ಪಕ್ಕಾ ಕಾಮಿಡಿ ಎಂಟರ್ ಟೈನರ್ ಆಗಿರುವ ಈ ಸಿನಿಮಾದಲ್ಲಿ ರಿಷಬ್ ಗೆ ನಾಯಕಿಯಾಗಿ ‘ಲವ್ ಮಾಕ್ ಟೈಲ್’ ಸಿನಿಮಾ ಖ್ಯಾತಿಯ ರಚನಾ ಇಂದರ್ ಇದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಣವೀರ್ ಸಿಂಗ್ ದೈವವನ್ನು ಅನುಕರಿಸಿ, ದೆವ್ವ ಎಂದರೂ ನಗುತ್ತಲೇ ಕೂತಾ ರಿಷಬ್ ಶೆಟ್ಟಿ, ಭಾರೀ ಆಕ್ರೋಶ

ಕಳೆದ ಸೀಸನ್‌ನಲ್ಲಿ ಧೂಳೇಬ್ಬಿಸಿದ ಈ ಜೋಡಿ , ಇನ್ಮುಂದೆ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

ಖ್ಯಾತ ಹಾಸ್ಯ ಕಲಾವಿದ ಉಮೇಶ್‌ ಇನ್ನಿಲ್ಲ, ಕಲಾ ಬದುಕಿಗೆ ಎಂಟ್ರಿ ಕೊಟ್ಟಿದೆ ರೋಚಕ

ನಿಮಗೂ ರೆಸ್ಟೋರೆಂಟ್‌ನಲ್ಲಿ ಹೀಗೇ ನಡೆಸಿಕೊಂಡರೆ ಒಕೆ ನಾ, ಗಿಲ್ಲಿಗೆ ಕಿಚ್ಚ ಸುದೀಪ್ ಪ್ರಶ್ನೆ

ಧರ್ಮೇಂದ್ರಾ ಶ್ರದ್ಧಾಂಜಲಿ ಸಭೆಗೆ ಹೇಮಾಗೆ ನೋ ಎಂಟ್ರಿ, ಎರಡನೇ ಪತ್ನಿ ಮಕ್ಕಳು ಮಾಡಿದ್ದೇನೂ ಗೊತ್ತಾ

ಮುಂದಿನ ಸುದ್ದಿ
Show comments