ಮತ್ತೆ ನಿರ್ದೇಶನಕ್ಕಿಳಿಯಲಿದ್ದಾರೆ ರಿಷಬ್ ಶೆಟ್ಟಿ: ಯಾವ ಸಿನಿಮಾ?

Webdunia
ಮಂಗಳವಾರ, 22 ಜೂನ್ 2021 (10:22 IST)
ಬೆಂಗಳೂರು: ಪ್ರತಿಭಾವಂತ ನಟ, ನಿರ್ಮಾಪಕ, ನಿರ್ದೇಶಕ ರಿಷಬ್ ಶೆಟ್ಟಿ ಮತ್ತೆ ಡೈರೆಕ್ಷನ್ ಗೆ ಮರಳುತ್ತಿದ್ದಾರೆ. ಇದಕ್ಕಾಗಿ ಕತೆಯನ್ನೂ ಸಿದ್ದಮಾಡಿಕೊಂಡಿದ್ದಾರೆ.


ಬೆಲ್ ಬಾಟಂ ಸಿನಿಮಾ ಬಳಿಕ ರಿಷಬ್ ನಟನಾಗಿ, ನಿರ್ಮಾಪಕನಾಗಿಯೇ ಗುರುತಿಸಿಕೊಂಡಿದ್ದರು. ಇದರ ನಡುವೆ ಲಾಕ್ ಡೌನ್, ಕೊರೋನಾದಿಂದಾಗಿ ಅವರು ನಿರ್ದೇಶನ ಮಾಡಬೇಕಿದ್ದ ಸಿನಿಮಾ ರುದ್ರಪ್ರಯಾಗ ಅರ್ಧಕ್ಕೇ ನಿಂತುಹೋಯಿತು.

ಈಗ ಹೊಸ ಕತೆ ರೆಡಿ ಮಾಡಿಕೊಂಡಿದ್ದೇನೆ. ಮತ್ತೆ ನಿರ್ದೇಶನಕ್ಕೆ ಮರಳುವುದಾಗಿ ಹೇಳಿದ್ದಾರೆ.  ಮಂಗಳೂರು ಹಿನ್ನಲೆಯಲ್ಲಿ ಮೂಡಿಬರಲಿರುವ ಮನುಷ್ಯ ಮತ್ತು ಪ್ರಕೃತಿ ನಡುವಿನ ಸಂಘರ್ಷದ ಕತೆಯನ್ನಿಟ್ಟುಕೊಂಡು ಅವರು ಸಿನಿಮಾ ಮಾಡಲಿದ್ದಾರಂತೆ. ಸದ್ಯಕ್ಕೆ ಅವರೀಗ ಲೊಕೇಷನ್ ಹುಡುಕುವುದರಲ್ಲಿ ಬ್ಯುಸಿ. ಉಳಿದ ಡೀಟೈಲ್ಸ್ ಸದ್ಯದಲ್ಲೇ ಕೊಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಇದು ಆಘಾತದಿಂದ ಹೊರಬರಲು ಸಹಾಯ ಮಾಡಿತು: ಸುಶಾಂತ್ ರಜಪೂರ್ ನಿಧನದ ಬಗ್ಗೆ ರಿಯಾ ಚಕ್ರವರ್ತಿ

ಆಕೆ ನನ್ನ ಕಡೆಯಿಂದ ಒಂದು ರೂಪಾಯಿನೂ ಖರ್ಚು ಮಾಡಿಸಿಲ್ಲ, ಸುಶ್ಮಿತಾ ಸೇನ್ ಬಗ್ಗೆ ಕೇವಲವಾಗಿ ಮಾತನಾಡಿದವರಿಗೆ ಕೌಂಟರ್ ಕೊಟ್ಟ ಲಲಿತ್‌ ಮೋದಿ

ಭದ್ರತೆ ಉಲ್ಲಂಘಿಸಿ ರಾಮ್ ಚರಣ್‌ ಹತ್ತಿರ ಬಂದ ಫ್ಯಾನ್ಸ್‌ನನ್ನು ಸೆಕ್ಯೂರಿಟಿ ಕೆವಿನ್ ಹೇಗೆ ಎತ್ತಾಕಿಕೊಂಡು ಹೋದ್ರು ನೋಡಿ, Video

ವೈರಲ್ ಆಯ್ತು ನಟ ದರ್ಶನ್ ಲೇಟೆಸ್ಟ್ ಫೋಟೋ: ಹೆಂಗಿದ್ದವರು ಹಿಂಗಾದ್ರಲ್ಲಾ ಎಂದು ಬೇಸರಿಸಿದ ಫ್ಯಾನ್ಸ್

ಕರುಪ್ಪು ಸಕ್ಸಸ್‌ ಖುಷಿಯಲ್ಲಿ ಛಾಯಾಗ್ರಾಹಕನಿಗೆ ಬಿಗ್‌ ಸರ್ಪ್ರೈಸ್ ಕೊಟ್ಟ ನಟ ಸೂರ್ಯ

ಮುಂದಿನ ಸುದ್ದಿ
Show comments