Webdunia - Bharat's app for daily news and videos

Install App

ಉಡುಪಿಯಲ್ಲಿ ವರುಣನ ಅಬ್ಬರ: ನೆರವಿಗೆ ನಿಂತ ನಟ ರಿಷಬ್ ಶೆಟ್ಟಿ

Webdunia
ಸೋಮವಾರ, 21 ಸೆಪ್ಟಂಬರ್ 2020 (10:37 IST)
ಉಡುಪಿ: ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಹಲವು ಗ್ರಾಮಗಳು ನೀರಿನಲ್ಲಿ ಮುಳುಗಿವೆ. ಈ ನಡುವೆ ನಟ, ನಿರ್ದೇಶಕ ರಿಷಬ್ ಶೆಟ್ಟಿ ನೆರೆಪೀಡಿತರ ನೆರವಿಗೆ ಬಂದಿದ್ದಾರೆ.


ತಮ್ಮ ತವರೂರಿನ ಸಂಕಷ್ಟ ಸ್ಥಿತಿಗೆ ಮರುಗಿರುವ ರಿಷಬ್ ಸಹಾಯ ವಾಣಿಗಳ ಮಾಹಿತಿ ನೀಡುವ ಮೂಲಕ ಸಹಾಯ ಪಡೆಯಲು ಕೋರಿದ್ದಾರೆ. ಅಲ್ಲದೆ, ಸಂಕಷ್ಟಕ್ಕೀಡಾದವರ ನೆರವಿಗೆ ಬರುವಂತೆ ಮನವಿ ಮಾಡಿದ್ದಾರೆ. ಮಳೆಯಿಂದಾಗಿ ಹಲವು ಗ್ರಾಮಗಳು ಜಲಾವೃತವಾಗಿದ್ದು, ಎನ್ ಡಿಆರ್ ಎಫ್ ಸಿಬ್ಬಂದಿ ರಕ್ಷಣೆಗೆ ಧಾವಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಿನಿಮಾ ಟಿಕೆಟ್ ದರ ಕಡಿಮೆಯಾಗಲಿ ಎಂದು ರಾಜ್ಯ ಸರ್ಕಾರ ನೀಡಿದ್ದ ಆದೇಶಕ್ಕೆ ಹೈಕೋರ್ಟ್ ತಡೆ

ಕಾಂತಾರ ಚಾಪ್ಟರ್ 1 ರಲ್ಲಿ ಬರುವ ಬೆರ್ಮೆ ಎಂದರೆ ಯಾರು, ಹಿನ್ನಲೆಯೇನು

ರಸ್ತೆ ಗುಂಡಿ ಬಗ್ಗೆ ಧನರಾಜ್ ಆಚಾರ್ ಕಾಮಿಡಿ ವಿಡಿಯೋ ನೋಡಿದ್ರೆ ನಕ್ಕು ನಕ್ಕು ಸಾಕಾಗುತ್ತೆ

ಕಾಂತಾರ ಪಾರ್ಟ್ 3 ಬರುತ್ತಾ: ರಿಷಬ್ ಶೆಟ್ಟಿ ಶಾಕಿಂಗ್ ಹೇಳಿಕೆ

ಕಾಂತಾರ ಚಾಪ್ಟರ್ 1 ಪ್ರೀಮಿಯರ್ ಶೋ ಈ ದಿನ: ರಿಷಬ್ ಶೆಟ್ಟಿ ಕೊಟ್ರು ಬಿಗ್ ಅಪ್ ಡೇಟ್

ಮುಂದಿನ ಸುದ್ದಿ
Show comments