Webdunia - Bharat's app for daily news and videos

Install App

ಅಯೋಧ್ಯೆ ತೀರ್ಪು ಹಿನ್ನಲೆ: ರುದ್ರಪ್ರಯಾಗ ಅಡಿಷನ್ ಮುಂದಕ್ಕೆ ಹಾಕಿದ ರಿಷಬ್ ಶೆಟ್ಟಿ

Webdunia
ಶನಿವಾರ, 9 ನವೆಂಬರ್ 2019 (09:58 IST)
ಬೆಂಗಳೂರು: ಅಯೋಧ್ಯೆ ರಾಮಜನ್ಮಭೂಮಿ ವಿವಾದದ ಮಹಾತೀರ್ಪನ್ನು ಇಂದು ಸುಪ್ರೀಂ ಕೋರ್ಟ್ ನೀಡಲಿದ್ದು, ಈ ನಿಟ್ಟಿನಲ್ಲಿ ದೇಶದಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.


ಈ ಹಿನ್ನಲೆಯಲ್ಲಿ ದೇಶದಾದ್ಯಂತ ಬಂದ್ ವಾತಾವರಣವಿದೆ. ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ವಾಹನ ಸಂಚಾರವೂ ವಿರಳವಾಗಿದೆ.

ಈ ಬಂದ್ ವಾತಾವರಣ ಸಿನಿಮಾ ರಂಗದ ಮೇಲೂ ಪರಿಣಾಮ ಬೀರಿದ್ದು, ರಿಷಬ್ ಶೆಟ್ಟಿ ತಮ್ಮ ನಿರ್ದೇಶನದ ರುದ್ರಪ್ರಯಾಗ ಸಿನಿಮಾಗಾಗಿ ಇಂದು ನಡೆಸಬೇಕಿದ್ದ ಕಲಾವಿದರ ಅಡಿಷನ್ ಕಾರ್ಯಕ್ರಮವನ್ನು ನಾಳೆಗೆ ಮುಂದೂಡಿದ್ದಾರೆ. ಇದಕ್ಕೆ ಕ್ಷಮೆಯಿರಲಿ ಎಂದು ರಿಷಬ್ ಸಾಮಾಜಿಕ ಜಾಲತಾಣದ ಮೂಲಕ ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments