‘ಹೀರೋ’ ಅಗ್ನಿ ಆಕಸ್ಮಿಕ ಎಲ್ಲಾ ಗಿಮಿಕ್ ಎಂದವರಿಗೆ ರಿಷಬ್ ಶೆಟ್ಟಿ ಪ್ರತ್ಯುತ್ತರ

Webdunia
ಗುರುವಾರ, 4 ಮಾರ್ಚ್ 2021 (09:56 IST)
ಬೆಂಗಳೂರು: ಹೀರೋ ಸಿನಿಮಾದ ಚಿತ್ರೀಕರಣ ವೇಳೆ ಪೆಟ್ರೋಲ್ ಬಾಂಬ್ ಸಿಡಿದು ತಾನು ಕೂದಲೆಳೆಯಲ್ಲಿ ಅಪಾಯದಿಂದ ಪಾರಾದ ಘಟನೆ ಬಗ್ಗೆ ನಿರ್ದೇಶಕ, ನಟ ರಿಷಬ್ ಶೆಟ್ಟಿ ಹೇಳಿಕೊಂಡಿದ್ದರು.


ಈ ಘಟನೆ ಜುಲೈನಲ್ಲಿ ನಡೆದರೂ ಈಗ ಸಿನಿಮಾ ಬಿಡುಗಡೆಗೆ ಮುನ್ನ ಬಹಿರಂಗಗೊಳಿಸಿರುವುದು ಎಲ್ಲಾ ಪ್ರಚಾರದ ಗಿಮಿಕ್ ಎಂದು ಕೆಲವರು ಸೋಷಿಯಲ್ ಮೀಡಿಯಾದಲ್ಲಿ ಕಾಮೆಂಟ್ ಮಾಡಿದ್ದರು.

ಈ ಟ್ರೋಲ್ ಗಳಿಗೆ ಉತ್ತರಿಸಿರುವ ರಿಷಬ್ ‘ಇದೆಲ್ಲಾ ಗಿಮಿಕ್ ಆಗಿದ್ದರೆ ಟ್ರೈಲರ್ ರಿಲೀಸ್ ವೇಳೆಯೇ ಹೇಳಿಕೊಳ್ಳುತ್ತಿದ್ದೆವು. ಇದನ್ನು ಬಳಸಿಕೊಂಡು ಸಿನಿಮಾಗೆ ಪ್ರಚಾರ ಪಡೆಯುವ ಅಗತ್ಯವಿಲ್ಲ. ಸಿನಿಮಾ ಪ್ರಚಾರಕ್ಕೆ ಮಾಧ್ಯಮಗಳಿಗೆ ಕೆಲವು ಕ್ಲಿಪ್ಪಿಂಗ್ ಕೊಡುವಾಗ ಈ ವಿಡಿಯೋ ಕೂಡಾ ಅವರ ಕೈಸೇರಿದೆ ಅಷ್ಟೇ ಎಂದು ರಿಷಬ್ ಸ್ಪಷ್ಟನೆ ಕೊಟ್ಟಿದ್ದಾರೆ. ಇದೇ ವಾರಾಂತ್ಯಕ್ಕೆ ಹೀರೋ ಬಿಡುಗಡೆಯಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಇದು ಆಘಾತದಿಂದ ಹೊರಬರಲು ಸಹಾಯ ಮಾಡಿತು: ಸುಶಾಂತ್ ರಜಪೂರ್ ನಿಧನದ ಬಗ್ಗೆ ರಿಯಾ ಚಕ್ರವರ್ತಿ

ಆಕೆ ನನ್ನ ಕಡೆಯಿಂದ ಒಂದು ರೂಪಾಯಿನೂ ಖರ್ಚು ಮಾಡಿಸಿಲ್ಲ, ಸುಶ್ಮಿತಾ ಸೇನ್ ಬಗ್ಗೆ ಕೇವಲವಾಗಿ ಮಾತನಾಡಿದವರಿಗೆ ಕೌಂಟರ್ ಕೊಟ್ಟ ಲಲಿತ್‌ ಮೋದಿ

ಭದ್ರತೆ ಉಲ್ಲಂಘಿಸಿ ರಾಮ್ ಚರಣ್‌ ಹತ್ತಿರ ಬಂದ ಫ್ಯಾನ್ಸ್‌ನನ್ನು ಸೆಕ್ಯೂರಿಟಿ ಕೆವಿನ್ ಹೇಗೆ ಎತ್ತಾಕಿಕೊಂಡು ಹೋದ್ರು ನೋಡಿ, Video

ವೈರಲ್ ಆಯ್ತು ನಟ ದರ್ಶನ್ ಲೇಟೆಸ್ಟ್ ಫೋಟೋ: ಹೆಂಗಿದ್ದವರು ಹಿಂಗಾದ್ರಲ್ಲಾ ಎಂದು ಬೇಸರಿಸಿದ ಫ್ಯಾನ್ಸ್

ಕರುಪ್ಪು ಸಕ್ಸಸ್‌ ಖುಷಿಯಲ್ಲಿ ಛಾಯಾಗ್ರಾಹಕನಿಗೆ ಬಿಗ್‌ ಸರ್ಪ್ರೈಸ್ ಕೊಟ್ಟ ನಟ ಸೂರ್ಯ

ಮುಂದಿನ ಸುದ್ದಿ
Show comments