Webdunia - Bharat's app for daily news and videos

Install App

‘ಹೀರೋ’ ಅಗ್ನಿ ಆಕಸ್ಮಿಕ ಎಲ್ಲಾ ಗಿಮಿಕ್ ಎಂದವರಿಗೆ ರಿಷಬ್ ಶೆಟ್ಟಿ ಪ್ರತ್ಯುತ್ತರ

Webdunia
ಗುರುವಾರ, 4 ಮಾರ್ಚ್ 2021 (09:56 IST)
ಬೆಂಗಳೂರು: ಹೀರೋ ಸಿನಿಮಾದ ಚಿತ್ರೀಕರಣ ವೇಳೆ ಪೆಟ್ರೋಲ್ ಬಾಂಬ್ ಸಿಡಿದು ತಾನು ಕೂದಲೆಳೆಯಲ್ಲಿ ಅಪಾಯದಿಂದ ಪಾರಾದ ಘಟನೆ ಬಗ್ಗೆ ನಿರ್ದೇಶಕ, ನಟ ರಿಷಬ್ ಶೆಟ್ಟಿ ಹೇಳಿಕೊಂಡಿದ್ದರು.


ಈ ಘಟನೆ ಜುಲೈನಲ್ಲಿ ನಡೆದರೂ ಈಗ ಸಿನಿಮಾ ಬಿಡುಗಡೆಗೆ ಮುನ್ನ ಬಹಿರಂಗಗೊಳಿಸಿರುವುದು ಎಲ್ಲಾ ಪ್ರಚಾರದ ಗಿಮಿಕ್ ಎಂದು ಕೆಲವರು ಸೋಷಿಯಲ್ ಮೀಡಿಯಾದಲ್ಲಿ ಕಾಮೆಂಟ್ ಮಾಡಿದ್ದರು.

ಈ ಟ್ರೋಲ್ ಗಳಿಗೆ ಉತ್ತರಿಸಿರುವ ರಿಷಬ್ ‘ಇದೆಲ್ಲಾ ಗಿಮಿಕ್ ಆಗಿದ್ದರೆ ಟ್ರೈಲರ್ ರಿಲೀಸ್ ವೇಳೆಯೇ ಹೇಳಿಕೊಳ್ಳುತ್ತಿದ್ದೆವು. ಇದನ್ನು ಬಳಸಿಕೊಂಡು ಸಿನಿಮಾಗೆ ಪ್ರಚಾರ ಪಡೆಯುವ ಅಗತ್ಯವಿಲ್ಲ. ಸಿನಿಮಾ ಪ್ರಚಾರಕ್ಕೆ ಮಾಧ್ಯಮಗಳಿಗೆ ಕೆಲವು ಕ್ಲಿಪ್ಪಿಂಗ್ ಕೊಡುವಾಗ ಈ ವಿಡಿಯೋ ಕೂಡಾ ಅವರ ಕೈಸೇರಿದೆ ಅಷ್ಟೇ ಎಂದು ರಿಷಬ್ ಸ್ಪಷ್ಟನೆ ಕೊಟ್ಟಿದ್ದಾರೆ. ಇದೇ ವಾರಾಂತ್ಯಕ್ಕೆ ಹೀರೋ ಬಿಡುಗಡೆಯಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments