‘ಹೀರೋ’ ಅಗ್ನಿ ಆಕಸ್ಮಿಕ ಎಲ್ಲಾ ಗಿಮಿಕ್ ಎಂದವರಿಗೆ ರಿಷಬ್ ಶೆಟ್ಟಿ ಪ್ರತ್ಯುತ್ತರ

Webdunia
ಗುರುವಾರ, 4 ಮಾರ್ಚ್ 2021 (09:56 IST)
ಬೆಂಗಳೂರು: ಹೀರೋ ಸಿನಿಮಾದ ಚಿತ್ರೀಕರಣ ವೇಳೆ ಪೆಟ್ರೋಲ್ ಬಾಂಬ್ ಸಿಡಿದು ತಾನು ಕೂದಲೆಳೆಯಲ್ಲಿ ಅಪಾಯದಿಂದ ಪಾರಾದ ಘಟನೆ ಬಗ್ಗೆ ನಿರ್ದೇಶಕ, ನಟ ರಿಷಬ್ ಶೆಟ್ಟಿ ಹೇಳಿಕೊಂಡಿದ್ದರು.


ಈ ಘಟನೆ ಜುಲೈನಲ್ಲಿ ನಡೆದರೂ ಈಗ ಸಿನಿಮಾ ಬಿಡುಗಡೆಗೆ ಮುನ್ನ ಬಹಿರಂಗಗೊಳಿಸಿರುವುದು ಎಲ್ಲಾ ಪ್ರಚಾರದ ಗಿಮಿಕ್ ಎಂದು ಕೆಲವರು ಸೋಷಿಯಲ್ ಮೀಡಿಯಾದಲ್ಲಿ ಕಾಮೆಂಟ್ ಮಾಡಿದ್ದರು.

ಈ ಟ್ರೋಲ್ ಗಳಿಗೆ ಉತ್ತರಿಸಿರುವ ರಿಷಬ್ ‘ಇದೆಲ್ಲಾ ಗಿಮಿಕ್ ಆಗಿದ್ದರೆ ಟ್ರೈಲರ್ ರಿಲೀಸ್ ವೇಳೆಯೇ ಹೇಳಿಕೊಳ್ಳುತ್ತಿದ್ದೆವು. ಇದನ್ನು ಬಳಸಿಕೊಂಡು ಸಿನಿಮಾಗೆ ಪ್ರಚಾರ ಪಡೆಯುವ ಅಗತ್ಯವಿಲ್ಲ. ಸಿನಿಮಾ ಪ್ರಚಾರಕ್ಕೆ ಮಾಧ್ಯಮಗಳಿಗೆ ಕೆಲವು ಕ್ಲಿಪ್ಪಿಂಗ್ ಕೊಡುವಾಗ ಈ ವಿಡಿಯೋ ಕೂಡಾ ಅವರ ಕೈಸೇರಿದೆ ಅಷ್ಟೇ ಎಂದು ರಿಷಬ್ ಸ್ಪಷ್ಟನೆ ಕೊಟ್ಟಿದ್ದಾರೆ. ಇದೇ ವಾರಾಂತ್ಯಕ್ಕೆ ಹೀರೋ ಬಿಡುಗಡೆಯಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹೆಸರಿಡದ ಸಿನಿಮಾದ ಸಾಹಸ ಚಿತ್ರೀಕರಣ ವೇಳೆ ಅವಘಡ: ಟಾಲಿವುಡ್‌ ನಟ ಬಾಲಯ್ಯಗೆ ಶಸ್ತ್ರಚಿಕಿತ್ಸೆ

ನಟಿ ಕಾಜೋಲ್ ಗೆ ಸಾರ್ವಜನಿಕವಾಗಿ ಮುಜುಗರ: ಖಾಸಗಿ ಭಾಗ ಸ್ಪರ್ಶಿಸಿದ ವ್ಯಕ್ತಿ, ನಟಿಯ ರಿಯಾಕ್ಷನ್ ನೋಡಿ

ನಾನು ಮನೆಯಿಂದಲೇ ಊಟ ಕಳುಹಿಸುತ್ತೇನೆ, ಸಹೋದರ ಸೋನಮ್ ಉಪವಾಸ ಸತ್ಯಾಗ್ರಹ ಕೈಬಿಡಿ: ಸಲ್ಮಾನ್ ಖಾನ್ ಮನವಿ

ತೆರೆಗೆ ಅಪ್ಪಲಿಸಿದ ಜನ ನಾಯಗನ್: ಮುಖ್ಯಮಂತ್ರಿಯನ್ನು ಬೆಳ್ಳಿತೆರೆಯಲ್ಲಿ ಕಂಡು ಅಭಿಮಾನಿಗಳು ಫುಟ್‌ಖುಷ್‌

ವಿದ್ಯಾರ್ಥಿಗಳ ಹೋರಾಟ ಅವರದ್ದೇ ಆಗಿರಲಿ, ರಾಜಕೀಯ ಬೇಡ: ದೆಹಲಿ ಪ್ರತಿಭಟನೆ ಬಗ್ಗೆ ಸಲ್ಮಾನ್ ಖಾನ್ ಬೇಸರ

ಮುಂದಿನ ಸುದ್ದಿ
Show comments