ಸೈಮಾದಲ್ಲಿ ಗೆದ್ದ 10 ಪ್ರಶಸ್ತಿಯನ್ನು ಮೂವರಿಗೆ ಅರ್ಪಿಸಿದ ರಿಷಬ್ ಶೆಟ್ಟಿ

Webdunia
ಬುಧವಾರ, 20 ಸೆಪ್ಟಂಬರ್ 2023 (09:20 IST)
ಬೆಂಗಳೂರು: ಇತ್ತೀಚೆಗೆ ದುಬೈನಲ್ಲಿ ನಡೆದಿದ್ದ ದಕ್ಷಿಣ ಭಾರತ ಸಿನಿಮಾ ರಂಗದ ಪ್ರತಿಷ್ಠಿತ ಸೈಮಾ ಪ್ರಶಸ್ತಿ ಸಮಾರಂಭದಲ್ಲಿ ಕನ್ನಡದ ಕಾಂತಾರ ಸಿನಿಮಾ ಒಟ್ಟು 10 ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಗೆದ್ದಿತ್ತು.

ಅತ್ಯುತ್ತಮ ನಟ, ನಟಿ, ನಿರ್ದೇಶಕ, ಸಂಗೀತ ನಿರ್ದೇಶಕ, ಕತೆ, ಗಾಯಕ, ಹಾಸ್ಯ ನಟ, ಪೋಷಕ ನಟ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಸಿನಿಮಾ ಪ್ರಶಸ್ತಿ ಮುಡಿಗೇರಿಸಿಕೊಂಡಿತ್ತು.

ಈ ಪ್ರಶಸ್ತಿ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಧನ್ಯವಾದ ಸಲ್ಲಿಸಿರುವ ನಟ, ನಿರ್ದೇಶಕ ರಿಷಬ್ ಶೆಟ್ಟಿ, ಈ ಪ್ರಶಸ್ತಿಯನ್ನು ವಿಶೇಷವಾಗಿ ಮೂವರಿಗೆ ಅರ್ಪಿಸುವುದಾಗಿ ಹೇಳಿದ್ದಾರೆ. ‘ಈ ಎಲ್ಲಾ ಯಶಸ್ಸು ದೈವ ನರ್ತಕರಿಗೆ, ಅಪ್ಪು ಸರ್ ಮತ್ತು ಕನ್ನಡಿಗರಿಗೆ ಅರ್ಪಣೆ’ ಎಂದು ರಿಷಬ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗುರುತಿಸಲಾಗದಂತಹ ರೂಪದಲ್ಲಿ ಸಲ್ಮಾನ್ ಖಾನ್, ಬಾಲಿವುಡ್‌ ಸುಲ್ತಾನ್ ಹೊಸ ಲುಕ್ ಕಂಡು ಅಭಿಮಾನಿಗಳು ಶಾಕ್, Video

ಬಾಲಿವುಡ್‌ ಅಂಗಳದಲ್ಲಿ ಯಶ್ ಕನ್ನಡದ ಕಂಪು, ರಾಮಾಯಣ ವೇದಿಕೆ ಹತ್ತುತ್ತಿದ್ದ ಹಾಗೇ ರಾಕಿ ಬಾಯ್ ಮಾಡಿದ ಕೆಲಸಕ್ಕೆ ಕನ್ನಡಿಗರು ಫಿದಾ, Video

ಲವ್‌ ಜಿಹಾದ್‌ಗೆ ಉತ್ತೇಜನ, ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಅಮೀರ್ ಖಾನ್‌ಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ

ಹಂಸಲೇಖಾರಿಗೆ ಪದ್ಮ ಪ್ರಶಸ್ತಿ ಇಲ್ಲವೇ ಜ್ಞಾನ ಪೀಠ ಕೊಡಬೇಕು ಎಂದು ನೆನಪಿರಲಿ ಪ್ರೇಮ್ ಅಭಿಯಾನ: ನೆಟ್ಟಿಗರು ಏನಂದ್ರು ಗೊತ್ತಾ

ಮುಂದಿನ ಸುದ್ದಿ
Show comments