Webdunia - Bharat's app for daily news and videos

Install App

ಸೈಮಾದಲ್ಲಿ ಗೆದ್ದ 10 ಪ್ರಶಸ್ತಿಯನ್ನು ಮೂವರಿಗೆ ಅರ್ಪಿಸಿದ ರಿಷಬ್ ಶೆಟ್ಟಿ

Webdunia
ಬುಧವಾರ, 20 ಸೆಪ್ಟಂಬರ್ 2023 (09:20 IST)
ಬೆಂಗಳೂರು: ಇತ್ತೀಚೆಗೆ ದುಬೈನಲ್ಲಿ ನಡೆದಿದ್ದ ದಕ್ಷಿಣ ಭಾರತ ಸಿನಿಮಾ ರಂಗದ ಪ್ರತಿಷ್ಠಿತ ಸೈಮಾ ಪ್ರಶಸ್ತಿ ಸಮಾರಂಭದಲ್ಲಿ ಕನ್ನಡದ ಕಾಂತಾರ ಸಿನಿಮಾ ಒಟ್ಟು 10 ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಗೆದ್ದಿತ್ತು.

ಅತ್ಯುತ್ತಮ ನಟ, ನಟಿ, ನಿರ್ದೇಶಕ, ಸಂಗೀತ ನಿರ್ದೇಶಕ, ಕತೆ, ಗಾಯಕ, ಹಾಸ್ಯ ನಟ, ಪೋಷಕ ನಟ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಸಿನಿಮಾ ಪ್ರಶಸ್ತಿ ಮುಡಿಗೇರಿಸಿಕೊಂಡಿತ್ತು.

ಈ ಪ್ರಶಸ್ತಿ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಧನ್ಯವಾದ ಸಲ್ಲಿಸಿರುವ ನಟ, ನಿರ್ದೇಶಕ ರಿಷಬ್ ಶೆಟ್ಟಿ, ಈ ಪ್ರಶಸ್ತಿಯನ್ನು ವಿಶೇಷವಾಗಿ ಮೂವರಿಗೆ ಅರ್ಪಿಸುವುದಾಗಿ ಹೇಳಿದ್ದಾರೆ. ‘ಈ ಎಲ್ಲಾ ಯಶಸ್ಸು ದೈವ ನರ್ತಕರಿಗೆ, ಅಪ್ಪು ಸರ್ ಮತ್ತು ಕನ್ನಡಿಗರಿಗೆ ಅರ್ಪಣೆ’ ಎಂದು ರಿಷಬ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Darshan Thoogudeepa: ದರ್ಶನ್ ಆಂಡ್ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್

Renukaswamy Case: ಎರಡನೇ ಭಾರೀ ಜೈಲು ಸೇರಿದ ದರ್ಶನ್‌

ಏನೂ ಆಗಲ್ಲ ಬಾಸ್, ನಿಮ್ಮೊಂದಿಗೆ ನಾವಿದ್ದೇವೆ: ಡಿಬಾಸ್ ಗೆ ಫ್ಯಾನ್ಸ್ ಫುಲ್ ಸಪೋರ್ಟ್

ಫೇವರೇಟ್‌ ಕಲರ್‌ನ ಬಟ್ಟೆ, ಲಿಪ್‌ಸ್ಟಿಕ್‌, ಕ್ಲಿಪ್‌ ಹಾಕಿ ಗ್ಲಾಮರ್‌ ಲುಕ್‌ನಲ್ಲೇ ಹೊರಟ ಪವಿತ್ರಾ

ಜೀಪ್ ನಲ್ಲೂ ಬರಲಿಲ್ಲ, ಪತ್ನಿ ಬಳಿಯೂ ಬರಲಿಲ್ಲ, ದರ್ಶನ್ ಪ್ಲ್ಯಾನ್ ಏನು

ಮುಂದಿನ ಸುದ್ದಿ
Show comments