Webdunia - Bharat's app for daily news and videos

Install App

ಸೈಮಾದಲ್ಲಿ ಗೆದ್ದ 10 ಪ್ರಶಸ್ತಿಯನ್ನು ಮೂವರಿಗೆ ಅರ್ಪಿಸಿದ ರಿಷಬ್ ಶೆಟ್ಟಿ

Webdunia
ಬುಧವಾರ, 20 ಸೆಪ್ಟಂಬರ್ 2023 (09:20 IST)
ಬೆಂಗಳೂರು: ಇತ್ತೀಚೆಗೆ ದುಬೈನಲ್ಲಿ ನಡೆದಿದ್ದ ದಕ್ಷಿಣ ಭಾರತ ಸಿನಿಮಾ ರಂಗದ ಪ್ರತಿಷ್ಠಿತ ಸೈಮಾ ಪ್ರಶಸ್ತಿ ಸಮಾರಂಭದಲ್ಲಿ ಕನ್ನಡದ ಕಾಂತಾರ ಸಿನಿಮಾ ಒಟ್ಟು 10 ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಗೆದ್ದಿತ್ತು.

ಅತ್ಯುತ್ತಮ ನಟ, ನಟಿ, ನಿರ್ದೇಶಕ, ಸಂಗೀತ ನಿರ್ದೇಶಕ, ಕತೆ, ಗಾಯಕ, ಹಾಸ್ಯ ನಟ, ಪೋಷಕ ನಟ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಸಿನಿಮಾ ಪ್ರಶಸ್ತಿ ಮುಡಿಗೇರಿಸಿಕೊಂಡಿತ್ತು.

ಈ ಪ್ರಶಸ್ತಿ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಧನ್ಯವಾದ ಸಲ್ಲಿಸಿರುವ ನಟ, ನಿರ್ದೇಶಕ ರಿಷಬ್ ಶೆಟ್ಟಿ, ಈ ಪ್ರಶಸ್ತಿಯನ್ನು ವಿಶೇಷವಾಗಿ ಮೂವರಿಗೆ ಅರ್ಪಿಸುವುದಾಗಿ ಹೇಳಿದ್ದಾರೆ. ‘ಈ ಎಲ್ಲಾ ಯಶಸ್ಸು ದೈವ ನರ್ತಕರಿಗೆ, ಅಪ್ಪು ಸರ್ ಮತ್ತು ಕನ್ನಡಿಗರಿಗೆ ಅರ್ಪಣೆ’ ಎಂದು ರಿಷಬ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಮುಂದಿನ ಸುದ್ದಿ
Show comments