Webdunia - Bharat's app for daily news and videos

Install App

ಗೆಳೆಯರೊಂದಿಗೆ ಕಾಡುಮೇಡು ಅಲೆಯುತ್ತಿರುವ ರಿಷಬ್ ಶೆಟ್ಟಿ! ಕಾರಣವೇನು ಗೊತ್ತಾ?

Webdunia
ಮಂಗಳವಾರ, 16 ಜುಲೈ 2019 (09:41 IST)
ಬೆಂಗಳೂರು: ರಿಷಬ್ ಶೆಟ್ಟಿ ಸಿನಿಮಾ ಕೆಲಸಗಳಲ್ಲಿ ಎಷ್ಟು ಅಚ್ಚುಕಟ್ಟಾಗಿ ತೊಡಗಿಕೊಳ್ಳುತ್ತಾರೆ ಎಂದು ಎಲ್ಲರಿಗೂ ಗೊತ್ತೇ ಇದೆ. ಇದೀಗ ರಿಷಬ್ ತಮ್ಮ ಹೊಸ ಸಿನಿಮಾ ತಂಡದೊಂದಿಗೆ ಕಾಡು ಮೇಡು ಅಲೆಯುತ್ತಿದ್ದಾರೆ!


ಜನ್ಮದಿನದಂದು ತಮ್ಮ ಮುಂದಿನ ನಿರ್ದೇಶನದ ಸಿನಿಮಾ ರುದ್ರಪ್ರಯಾಗ ಎಂದು ರಿಷಬ್ ಘೋಷಿಸಿಕೊಂಡಿದ್ದರು. ಅದರಂತೆ ಈಗ ಸಿನಿಮಾಗೆ ಬೇಕಾದ ತಯಾರಿಯಲ್ಲಿದ್ದಾರೆ.

ಅದರಂತೆ ಪಶ್ಚಿಮ ಘಟ್ಟದ ಕಾಡು ಮೇಡಿನಲ್ಲಿ ಅಲೆಯುತ್ತಾ ತಮ್ಮ ಸಿನಿಮಾಗೆ ಬೇಕಾದ ಲೊಕೇಷನ್ ಹುಡುಕಾಟದಲ್ಲಿದ್ದಾರೆ. ರಿಷಬ್ ಜತೆಗೆ ಅವರ ಸಿನಿ ಸ್ನೇಹಿತರ ತಂಡವೂ ಇದೆ. ಇಲ್ಲಿನ ಸುಂದರ ತಾಣಗಳಲ್ಲಿ ತಮಗೆ ಬೇಕಾದ ಲೊಕೇಷನ್ ಹುಡುಕಾಟದಲ್ಲಿ ಬ್ಯುಸಿಯಾಗಿರುವ ರಿಷಬ್ ಸದ್ಯದಲ್ಲೇ ಚಿತ್ರೀಕರಣವನ್ನೂ ಪ್ರಾರಂಭಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಪ್ಪೆ ಮುಖದಲ್ಲಿ ಪತಿ ದರ್ಶನ್ ನೋಡಲು ಬಂದ ವಿಜಯಲಕ್ಷ್ಮಿ

ಬಳ್ಳಾರಿನಾ, ಪರಪ್ಪನಾ ಅಗ್ರಹಾರನಾ: ದರ್ಶನ್‌ಗೆ ಮುಗಿಯದ ಸಂಕಷ್ಟ

₹100ಕೋಟಿ ಕ್ಲಬ್ ಸೇರುತ್ತಾ, ಮತ್ತೊಂದು ಹೊಸ ದಾಖಲೆ ಮಾಡಿದ ಸು ಫ್ರಮ್ ಸೋ

ಮನೆ ಮೇಲೆ ಗುಂಡಿನ ದಾಳಿ ಬಳಿಕ ಮೊದಲ ಬಾರೀ ಪ್ರತಿಕ್ರಿಯಿಸಿದ ಎಲ್ವಿಶ್ ಯಾದವ್‌

ವಿಷ್ಣುವರ್ಧನ್‌ ಸ್ಮಾರಕ ನೆಲಸಮ: ಪೋಸ್ಟ್ ಹಂಚಿಕೊಂಡ ನಟಿ ರಮ್ಯಾ

ಮುಂದಿನ ಸುದ್ದಿ
Show comments