Webdunia - Bharat's app for daily news and videos

Install App

ಗೆಳೆಯರೊಂದಿಗೆ ಕಾಡುಮೇಡು ಅಲೆಯುತ್ತಿರುವ ರಿಷಬ್ ಶೆಟ್ಟಿ! ಕಾರಣವೇನು ಗೊತ್ತಾ?

Webdunia
ಮಂಗಳವಾರ, 16 ಜುಲೈ 2019 (09:41 IST)
ಬೆಂಗಳೂರು: ರಿಷಬ್ ಶೆಟ್ಟಿ ಸಿನಿಮಾ ಕೆಲಸಗಳಲ್ಲಿ ಎಷ್ಟು ಅಚ್ಚುಕಟ್ಟಾಗಿ ತೊಡಗಿಕೊಳ್ಳುತ್ತಾರೆ ಎಂದು ಎಲ್ಲರಿಗೂ ಗೊತ್ತೇ ಇದೆ. ಇದೀಗ ರಿಷಬ್ ತಮ್ಮ ಹೊಸ ಸಿನಿಮಾ ತಂಡದೊಂದಿಗೆ ಕಾಡು ಮೇಡು ಅಲೆಯುತ್ತಿದ್ದಾರೆ!


ಜನ್ಮದಿನದಂದು ತಮ್ಮ ಮುಂದಿನ ನಿರ್ದೇಶನದ ಸಿನಿಮಾ ರುದ್ರಪ್ರಯಾಗ ಎಂದು ರಿಷಬ್ ಘೋಷಿಸಿಕೊಂಡಿದ್ದರು. ಅದರಂತೆ ಈಗ ಸಿನಿಮಾಗೆ ಬೇಕಾದ ತಯಾರಿಯಲ್ಲಿದ್ದಾರೆ.

ಅದರಂತೆ ಪಶ್ಚಿಮ ಘಟ್ಟದ ಕಾಡು ಮೇಡಿನಲ್ಲಿ ಅಲೆಯುತ್ತಾ ತಮ್ಮ ಸಿನಿಮಾಗೆ ಬೇಕಾದ ಲೊಕೇಷನ್ ಹುಡುಕಾಟದಲ್ಲಿದ್ದಾರೆ. ರಿಷಬ್ ಜತೆಗೆ ಅವರ ಸಿನಿ ಸ್ನೇಹಿತರ ತಂಡವೂ ಇದೆ. ಇಲ್ಲಿನ ಸುಂದರ ತಾಣಗಳಲ್ಲಿ ತಮಗೆ ಬೇಕಾದ ಲೊಕೇಷನ್ ಹುಡುಕಾಟದಲ್ಲಿ ಬ್ಯುಸಿಯಾಗಿರುವ ರಿಷಬ್ ಸದ್ಯದಲ್ಲೇ ಚಿತ್ರೀಕರಣವನ್ನೂ ಪ್ರಾರಂಭಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments