ಅಲ್ಲು ಅರ್ಜುನ್ ತಂದೆ ಅಲ್ಲು ಅರವಿಂದ್ ಸಿನಿಮಾದಲ್ಲಿ ರಿಷಬ್ ಶೆಟ್ಟಿ!

Webdunia
ಶುಕ್ರವಾರ, 21 ಅಕ್ಟೋಬರ್ 2022 (09:30 IST)
Photo Courtesy: Twitter
ಹೈದರಾಬಾದ್: ಕಾಂತಾರ ಸಿನಿಮಾ ತೆಲುಗು ಹಂಚಿಕೆ ಹಕ್ಕು ಪಡೆದುಕೊಂಡ ಅಲ್ಲು ಅರ್ಜುನ್ ತಂದೆ ಅಲ್ಲು ಅರವಿಂದ್ ಅವರ ಗೀತಾ ಆರ್ಟ್ಸ್ ಸಂಸ್ಥೆಗೆ ಭಾರೀ ಲಾಭವಾಗಿದೆ.

ಕಾಂತಾರ ತೆಲುಗಿನಲ್ಲಿ ಭಾರೀ ಸದ್ದು ಮಾಡಿದ್ದು, ಗಳಿಕೆಯಲ್ಲೂ ಸಾಧನೆ ಮಾಡಿದೆ. ಇದರಿಂದ ಅಲ್ಲು ಅರವಿಂದ್ ಗೆ ಭಾರೀ ಲಾಭವಾಗಿದೆ. ಇದೇ ಖುಷಿಯಲ್ಲಿ ಅಲ್ಲು ಅರವಿಂದ್ ರಿಷಬ್ ಶೆಟ್ಟಿಗೆ ತಮ್ಮ ನಿರ್ಮಾಣ ಸಂಸ್ಥೆಯಲ್ಲಿ ಸಿನಿಮಾ ಮಾಡುವಂತೆ ಕೇಳಿಕೊಂಡಿದ್ದಾರಂತೆ.

ಇದಕ್ಕೆ ರಿಷಬ್ ಕೂಡಾ ಒಪ್ಪಿದ್ದಾರೆ ಎಂದು ಸ್ವತಃ ಅಲ್ಲು ಅರವಿಂದ್ ಹೇಳಿಕೊಂಡಿದ್ದಾರೆ. ಹೀಗಾಗಿ ರಿಷಬ್ ಮುಂದೆ ತೆಲುಗಿಗೆ ಹಾರಲಿರುವುದು ಪಕ್ಕಾ.

-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಚ್ಚು ಹಿಡಿದು ಶೋಕಿ ಮಾಡಿ ಜೈಲು ಸೇರಿದ್ದ ರಜತ್‌ಗೆ ಇದೀಗ ಮತ್ತೇ ಸಂಕಷ್ಟ

ನಿರ್ಮಾಪಕ ರೋಹಿತ್ ಶೆಟ್ಟಿ ಮನೆ ಮೇಲೆ ಗುಂಡಿನ ದಾಳಿ ಪ್ರಕರಣ, ಮಹತ್ವದ ಬೆಳವಣಿಗೆ

ಸಿಗರೇಟು ಸೇದುತ್ತಿದ್ದ ಸಿಹಿಕಹಿ ಚಂದ್ರು ಅಣ್ಣಾವ್ರ ಆ ಮಾತು ಕೇಳಿ ಮಾಡಿದ್ದೇನು

ನಟ ಮೋಹನ್ ಬಾಬು, ಪುತ್ರನ ವಿರುದ್ಧ ಇದೆಂಥಾ ಗಂಭೀರ ಆರೋಪ, ಏನಿದು ಪ್ರಕರಣ

ಪಾಕ್‌ನಲ್ಲಿ ಪ್ರದರ್ಶನಗೊಳ್ಳದ ಧುರಂದರ್‌ ಸಿನಿಮಾಗೆ ಒಟಿಟಿಯಲ್ಲಿ ಭರ್ಜರಿ ರೆಸ್ಪಾನ್ಸ್‌

ಮುಂದಿನ ಸುದ್ದಿ
Show comments