Webdunia - Bharat's app for daily news and videos

Install App

ಅಲ್ಲು ಅರ್ಜುನ್ ತಂದೆ ಅಲ್ಲು ಅರವಿಂದ್ ಸಿನಿಮಾದಲ್ಲಿ ರಿಷಬ್ ಶೆಟ್ಟಿ!

Webdunia
ಶುಕ್ರವಾರ, 21 ಅಕ್ಟೋಬರ್ 2022 (09:30 IST)
Photo Courtesy: Twitter
ಹೈದರಾಬಾದ್: ಕಾಂತಾರ ಸಿನಿಮಾ ತೆಲುಗು ಹಂಚಿಕೆ ಹಕ್ಕು ಪಡೆದುಕೊಂಡ ಅಲ್ಲು ಅರ್ಜುನ್ ತಂದೆ ಅಲ್ಲು ಅರವಿಂದ್ ಅವರ ಗೀತಾ ಆರ್ಟ್ಸ್ ಸಂಸ್ಥೆಗೆ ಭಾರೀ ಲಾಭವಾಗಿದೆ.

ಕಾಂತಾರ ತೆಲುಗಿನಲ್ಲಿ ಭಾರೀ ಸದ್ದು ಮಾಡಿದ್ದು, ಗಳಿಕೆಯಲ್ಲೂ ಸಾಧನೆ ಮಾಡಿದೆ. ಇದರಿಂದ ಅಲ್ಲು ಅರವಿಂದ್ ಗೆ ಭಾರೀ ಲಾಭವಾಗಿದೆ. ಇದೇ ಖುಷಿಯಲ್ಲಿ ಅಲ್ಲು ಅರವಿಂದ್ ರಿಷಬ್ ಶೆಟ್ಟಿಗೆ ತಮ್ಮ ನಿರ್ಮಾಣ ಸಂಸ್ಥೆಯಲ್ಲಿ ಸಿನಿಮಾ ಮಾಡುವಂತೆ ಕೇಳಿಕೊಂಡಿದ್ದಾರಂತೆ.

ಇದಕ್ಕೆ ರಿಷಬ್ ಕೂಡಾ ಒಪ್ಪಿದ್ದಾರೆ ಎಂದು ಸ್ವತಃ ಅಲ್ಲು ಅರವಿಂದ್ ಹೇಳಿಕೊಂಡಿದ್ದಾರೆ. ಹೀಗಾಗಿ ರಿಷಬ್ ಮುಂದೆ ತೆಲುಗಿಗೆ ಹಾರಲಿರುವುದು ಪಕ್ಕಾ.

-Edited by Rajesh Patil

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments