Webdunia - Bharat's app for daily news and videos

Install App

ಕಾಂತಾರ ಚಿತ್ರೀಕರಣ ನಡೆದಿದ್ದ ಜೈಲು ಉಳಿಸಲು ರಿಷಬ್ ಶೆಟ್ಟಿ ಹೋರಾಟ!

Webdunia
ಬುಧವಾರ, 12 ಜುಲೈ 2023 (16:58 IST)
ಉಡುಪಿ: ಡಿವೈನ್ ಸ್ಟಾರ್ ರಿಷಬ್ ಶೆಟ್ಟಿಗೆ ಕಾಂತಾರ ಜೀವಮಾನದಲ್ಲೇ ಮರೆಯಲಾರದಷ್ಟು ಸಕ್ಸಸ್, ಹೆಸರು ಕೊಟ್ಟಿದೆ. ಹೀಗಾಗಿ ಈ ಸಿನಿಮಾ ಜೊತೆಗಿನ ಎಲ್ಲಾ ನಂಟುಗಳು ರಿಷಬ್ ಗೆ ವಿಶೇಷವೇ.

ಕಾಂತಾರ ಸಿನಿಮಾದಲ್ಲಿ ಜೈಲಿನ ದೃಶ್ಯವೊಂದು ನಿಮಗೆ ನೆನಪಿರಬಹುದು. ಆ ಶೂಟಿಂಗ್ ಆಗಿದ್ದು ಉಡುಪಿಯ ಜೈಲು ಕಟ್ಟಡವೊಂದರಲ್ಲಿ. ಆ ಕಟ್ಟಡವನ್ನು ಈಗ ಕೆಡವಲು ತಯಾರಿ ನಡೆದಿದೆಯಂತೆ.

ಹೀಗಾಗಿ ಐತಿಹಾಸಿಕ ಕಟ್ಟಡ ಉಳಿಸಲು ಹೋರಾಟವೊಂದು ಆರಂಭವಾಗಿದ್ದು, ಇದಕ್ಕೆ ರಿಷಬ್ ಶೆಟ್ಟಿ ಸಾಥ್ ನೀಡಿದ್ದಾರೆ. ಬ್ರಿಟಿಷರ ಕಾಲದ ಈ ಜೈಲು ಸ್ವಾತಂತ್ರ್ಯ ಹೋರಾಟ ಸಂದರ್ಭದಲ್ಲಿ ಹೋರಾಟಗಾರರನ್ನು ಬಂಧಿಸಿಡುವ ಜಾಗವಾಗಿತ್ತು. ಶಿಥಿಲಗೊಂಡಿರುವ ಈ ಕಟ್ಟಡವನ್ನು ತೆರವುಗೊಳಿಸಲು ಯತ್ನಿಸುತ್ತಿರುವುದಕ್ಕೆ ವಿರೋಧ ವ್ಯಕ್ತವಾಗಿದ್ದು, ಅದರ ಬದಲು ಅದನ್ನು ಐತಿಹಾಸಿಕ ಕಟ್ಟಡವಾಗಿ ಉಳಿಸಿಕೊಳ್ಳಬೇಕು ಎಂದು ಒತ್ತಾಯ ಕೇಳಿಬಂದಿದೆ. ಈ ಹೋರಾಟಕ್ಕೆ ರಿಷಬ್ ಸಾಥ್ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಿನಿಮಾದಲ್ಲಿ ನೀತಿ ಪಾಠ ಹೇಳಿದ್ರೆ ಸಾಲದು ಎಂದ ರಾಕ್ ಲೈನ್ ವೆಂಕಟೇಶ್ ಬುದ್ಧಿ ಹೇಳಿದ್ರೆ ದರ್ಶನ್ ಫ್ಯಾನ್ಸ್ ಹೇಳಿದ್ದೇನು

ಭಾವ ಬಂದರೋ ಹಾಡಿಗೆ ರಾಜ್ ಬಿ ಶೆಟ್ಟಿ ಭರ್ಜರಿ ಸ್ಟೆಪ್ಸ್: ವಿಡಿಯೋ

ದರ್ಶನ್ ಸರ್ ಜೊತೆ ನಾನಿದ್ದೇನೆ ಎಂದ ಧ್ರುವ ಸರ್ಜಾ: ಕೆಡಿ ನೋಡಲಿ ಅಂತಾನಾ ಎಂದ ಡಿಬಾಸ್ ಫ್ಯಾನ್ಸ್

ಪ್ರಥಮ್ ನಡೆದುಕೊಂಡ ರೀತಿ ಸರಿಯಲ್ಲ, ನಾನು ದರ್ಶನ್ ಪರ ನಿಲ್ಲುತ್ತೇನೆ: ನಟ ಧ್ರುವ ಸರ್ಜಾ

₹1000 ಕೋಟಿ ಸಾಲ ಕೊಡುವುದಾಗಿ ₹5ಕೋಟಿ ವಂಚನೆ: ನಟ ಎಸ್‌ ಶ್ರೀನಿವಾಸನ್‌ ಅರೆಸ್ಟ್‌

ಮುಂದಿನ ಸುದ್ದಿ
Show comments