ರಿಷಬ್ ಶೆಟ್ರು ಈಗ ಡಿಸ್ಕವರಿ ಚಾನೆಲ್ ನಲ್ಲಿ!

Webdunia
ಬುಧವಾರ, 27 ಮೇ 2020 (09:02 IST)
ಬೆಂಗಳೂರು: ಸ್ಯಾಂಡಲ್ ವುಡ್ ನ ಪ್ರತಿಭಾವಂತ ನಿರ್ದೇಶಕ, ನಟ ರಿಷಬ್ ಶೆಟ್ಟಿ ಈಗ ಡಿಸ್ಕವರಿ ಚಾನೆಲ್ ಗಾಗಿ ಕನ್ನಡದಲ್ಲಿ ವಾಯ್ಸ್ ಓವರ್ ಮಾಡಿದ್ದಾರೆ!


ವಿಶ್ವ ಪರಿಸರ ದಿನ ಜೂನ್ 5 ರಂದು ವೈಲ್ಡ್ ಕರ್ನಾಟಕ ಕಾರ್ಯಕ್ರಮ ಪ್ರಸಾರವಾಗಲಿದ್ದು, ಈ ಕಾರ್ಯಕ್ರಮದಲ್ಲಿ ಕನ್ನಡ ಭಾಷೆಯಲ್ಲಿ ರಿಷಬ್ ಶೆಟ್ಟಿ ವಾಯ್ಸ್ ಓವರ್ ಮಾಡಿದ್ದಾರೆ. ಈ ಕಾರ್ಯಕ್ರಮ ಜೂನ್ 5 ಕ್ಕೆ ರಾತ್ರಿ 8 ಗಂಟೆಗೆ ಪ್ರಸಾರವಾಗಲಿದೆ.

ಇನ್ನು ಬೇರೆ ಬೇರೆ ಭಾಷೆಗಳಲ್ಲಿ ಇದು ಪ್ರಸಾರವಾಗಲಿದ್ದು, ತಮಿಳು ಮತ್ತು ತೆಲುಗಿನಲ್ಲಿ ನಟ ಪ್ರಕಾಶ್ ರಾಜ್ ಧ್ವನಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದೇವರ ಮಕ್ಕಳಿಗೆ ದೀಪಾವಳಿಗೆ ಸರ್ಪ್ರೈಸ್ ನೀಡಿದ ಸಮಂತಾ ರುತ್ ಪ್ರಭು

ಹೊಸ ಅಧ್ಯಾಯ ಪ್ರಾರಂಭವಾಗುತ್ತಿದೆ: ದೀಪಾವಳಿ ದಿನ ಗುಡ್‌ನ್ಯೂಸ್ ಹಂಚಿಕೊಂಡ ರಶ್ಮಿ ಪ್ರಭಾಕರ್

ಕಾಂತಾರ ಸಕ್ಸನ್‌ ಬೆನ್ನಲ್ಲೇ ಬಿಹಾರದ ಪವರ್‌ಫುಲ್‌ ದೇಗುಲಕ್ಕೆ ಡಿವೈನ್‌ ಸ್ಟಾರ್‌ ರಿಷಭ್‌ ಶೆಟ್ಟಿ ಭೇಟಿ

ಮೊದಲ ಗ್ರ್ಯಾಂಡ್ ಫಿನಾಲೆ ವೇದಿಕೆಯಲ್ಲಿ ಎಂಟ್ರಿ ಕೊಟ್ಟ ವೈಲ್ಡ್ ಕಾರ್ಡ್ ಸ್ಪರ್ಧಿಗಳು ಇವರೇ

ಅ.25ರಂದು ಅಪ್ಪು ಫ್ಯಾನ್‌ ಡಮ್‌ ಆ್ಯಪ್‌ ಬಿಡುಗಡೆ: ಕಿಚ್ಚ ಸುದೀಪ್ ಧ್ವನಿಯಲ್ಲಿ ಹೊರಬಿತ್ತು ಟ್ರೇಲರ್

ಮುಂದಿನ ಸುದ್ದಿ
Show comments