ಯಾರ ಕೈಗೂ ಸಿಗದ ರಿಷಬ್ ಶೆಟ್ಟಿ ಹೋಗಿದ್ದೆಲ್ಲಿಗೆ?!

Webdunia
ಭಾನುವಾರ, 9 ಏಪ್ರಿಲ್ 2023 (08:50 IST)
ಬೆಂಗಳೂರು: ಕಾಂತಾರ ಸಿನಿಮಾ ಸಕ್ಸಸ್ ಬಳಿಕ ರಿಷಬ್ ಶೆಟ್ಟಿಗೆ ಖ್ಯಾತಿ ಹೆಚ್ಚಾಗಿದೆ. ಆದರೆ ಈಗ ರಿಷಬ್ ಯಾರ ಕೈಗೂ ಸಿಗುತ್ತಿಲ್ಲ. ಅದಕ್ಕೆ ಕಾರಣವೇನು ಗೊತ್ತಾ?

ಕಾಂತಾರ ಸಿನಿಮಾ ಸಕ್ಸಸ್ ಆದ ಬಳಿಕ ಎರಡನೇ ಭಾಗ ಮಾಡಿ ಎಂದು ಒತ್ತಾಯ ಹೆಚ್ಚಾಗಿತ್ತು. ಹೀಗಾಗಿ ಹೊಂಬಾಳೆ ಫಿಲಂಸ್ ಎರಡನೇ ಭಾಗ ಮಾಡುವುದಾಗಿ ಘೋಷಣೆ ಮಾಡಿದೆ.

ಹೀಗಾಗಿ ರಿಷಬ್ ಈಗ ಸ್ಕ್ರಿಪ್ಟ್ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಇದಕ್ಕಾಗಿ ತಮ್ಮ ತವರಿಗೆ ತೆರಳಿದ್ದಾರೆ. ಕಾಂತಾರ 2 ಕತೆ ಬರೆಯಲು ಕಾಡಿಗೆ ಹೋಗಿರುವ ರಿಷಬ್ ಈಗ ಯಾವುದೇ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ಪ್ರಮುಖ ರಾಜಕೀಯ ಪಕ್ಷಗಳೂ ಅವರನ್ನು ಪ್ರಚಾರಕ್ಕೆ ಕರೆಸಲು ಪ್ರಯತ್ನ ನಡೆಸಿದರೂ ರಿಷಬ್ ನಿರಾಕರಿಸಿದ್ದಾರಂತೆ. ಸದ್ಯಕ್ಕೆ ಅವರ ಗಮನ ಕೇವಲ ಕಾಂತಾರ 2 ಸ್ಕ್ರಿಪ್ಟ್ ಕಡೆಗೆ ಮಾತ್ರ ಇದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಾಸ್ ಸಿನಿಮಾ ಬಿಡುಗಡೆಗೆ ದಿನಗಣನೆ ಆಗುತ್ತಿರುವಾಗಲೇ ಮತ್ತೇ ಸಂಕಷ್ಟ, ಕೋರ್ಟ್ ಮೆಟ್ಟಿಲೇರಿದ ದರ್ಶನ್ ಕುಟುಂಬ

ಕಲ್ಕಿಯಿಂದ ಹೊರನಡೆದ ದೀಪಿಕಾ ಸ್ಥಾನಕ್ಕೆ ಜೀವ ತುಂಬಲಿದ್ದಾರೆ, ಸೌತ್‌ ಇಂಡಿಯಾ ಬ್ಯೂಟಿ

ವಿವಾದ ನಡುವೆಯೂ ದುಬಾರಿ ಕಾರಿನ ಒಡೆಯನಾದ ನಟ ರಣವೀರ್ ಸಿಂಗ್

ವಿಜಯ್ ರಾಘವೇಂದ್ರ, ಶ್ರೀಮುರಳಿ ತಾಯಿ ಜಯಮ್ಮ ಇನ್ನಿಲ್ಲ

ಮೂರನೇ ಮದುವೆಗೆ ಸಜ್ಜಾಗುತ್ತಿರುವ ಅಮೀರ್ ಖಾನ್ ಕಾಲೆಳೆದ ಕಾಜೋಲ್

ಮುಂದಿನ ಸುದ್ದಿ
Show comments