Webdunia - Bharat's app for daily news and videos

Install App

ಕನ್ನಡದಲ್ಲಿ ಬ್ಯಾಂಕಿಂಗ್ ಪರೀಕ್ಷೆ ನಿರ್ಧಾರ ಸ್ವಾಗತಿಸಿದ ರಿಷಬ್ ಶೆಟ್ಟಿ

Webdunia
ಶುಕ್ರವಾರ, 5 ಜುಲೈ 2019 (09:39 IST)
ಬೆಂಗಳೂರು: ಇನ್ನು ಮುಂದೆ ಕನ್ನಡ ಸೇರಿದಂತೆ 13 ಭಾಷೆಗಳಲ್ಲಿ ಬ್ಯಾಂಕಿಂಗ್ ಪರೀಕ್ಷೆ ನಡೆಸಲು ತೀರ್ಮಾನಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಚಿತ್ರ ನಿರ್ದೇಶಕ ರಿಷಬ್ ಶೆಟ್ಟಿ ಸ್ವಾಗತಿಸಿದ್ದಾರೆ.


ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ತಮ್ಮ ಚೊಚ್ಚಲ ಸಂಸತ್ ಭಾಷಣದಲ್ಲಿ ಈ ಕುರಿತು ಬೇಡಿಕೆಯಿಟ್ಟಿದ್ದರು. ಅದನ್ನೀಗ ಕೇಂದ್ರ ನೆರವೇರಿಸುತ್ತಿದೆ. ಇದನ್ನು ಕನ್ನಡಿಗರು ಸ್ವಾಗತಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ರಿಷಬ್ ಶೆಟ್ಟಿ ‘ಬ್ಯಾಂಕಿಂಗ್ ಹೋದಾಗ ಅಲ್ಲಿನ ಸಿಬ್ಬಂದಿಗಳಿಗೆ ಕನ್ನಡ ಬಾರದೇ ಏನೇನೋ ಎಡವಟ್ಟುಗಳ ಆದ ಅನುಭವ ಎಲ್ಲರಿಗೂ ಆಗಿದೆ. ಇನ್ನು ಬ್ಯಾಂಕಿಂಗ್ ಪರೀಕ್ಷೆಯನ್ನು ಕನ್ನಡವೂ ಸೇರಿದಂತೆ13 ಪ್ರಾದೇಶಿಕ ಭಾಷೆಗಳಲ್ಲಿ ನಡೆಸಲು ತೀರ್ಮಾನಿಸಿರುವ ಕೇಂದ್ರದ ನಿರ್ಧಾರ ಸ್ವಾಗತಾರ್ಹ. ಇದರಿಂದ ಸ್ಥಳೀಯರಿಗೆ ಉದ್ಯೋಗ ದೊರಕಿದಂತಾಗುತ್ತದೆ. ಇದೇ ರೀತಿ ರೈಲ್ವೇ ಇಲಾಖೆ, ಶಿಕ್ಷಣ ಇಲಾಖೆ, ಕಾನೂನು ಇಲಾಖೆಗಳಲ್ಲಿ ಆಯಾ ಸ್ಥಳೀಯರಿಗೆ ಪ್ರಾತಿನಿಧ್ಯ ದೊರೆತಲ್ಲಿ ಆಯಾ ನೆಲದ ಸಂಸ್ಕೃತಿ, ಭಾಷೆ ಉಳಿದಂತಾಗುತ್ತದೆ’ ಎಂದು ರಿಷಬ್ ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments