Webdunia - Bharat's app for daily news and videos

Install App

ಕನ್ನಡದಲ್ಲಿ ಬ್ಯಾಂಕಿಂಗ್ ಪರೀಕ್ಷೆ ನಿರ್ಧಾರ ಸ್ವಾಗತಿಸಿದ ರಿಷಬ್ ಶೆಟ್ಟಿ

Webdunia
ಶುಕ್ರವಾರ, 5 ಜುಲೈ 2019 (09:39 IST)
ಬೆಂಗಳೂರು: ಇನ್ನು ಮುಂದೆ ಕನ್ನಡ ಸೇರಿದಂತೆ 13 ಭಾಷೆಗಳಲ್ಲಿ ಬ್ಯಾಂಕಿಂಗ್ ಪರೀಕ್ಷೆ ನಡೆಸಲು ತೀರ್ಮಾನಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಚಿತ್ರ ನಿರ್ದೇಶಕ ರಿಷಬ್ ಶೆಟ್ಟಿ ಸ್ವಾಗತಿಸಿದ್ದಾರೆ.


ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ತಮ್ಮ ಚೊಚ್ಚಲ ಸಂಸತ್ ಭಾಷಣದಲ್ಲಿ ಈ ಕುರಿತು ಬೇಡಿಕೆಯಿಟ್ಟಿದ್ದರು. ಅದನ್ನೀಗ ಕೇಂದ್ರ ನೆರವೇರಿಸುತ್ತಿದೆ. ಇದನ್ನು ಕನ್ನಡಿಗರು ಸ್ವಾಗತಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ರಿಷಬ್ ಶೆಟ್ಟಿ ‘ಬ್ಯಾಂಕಿಂಗ್ ಹೋದಾಗ ಅಲ್ಲಿನ ಸಿಬ್ಬಂದಿಗಳಿಗೆ ಕನ್ನಡ ಬಾರದೇ ಏನೇನೋ ಎಡವಟ್ಟುಗಳ ಆದ ಅನುಭವ ಎಲ್ಲರಿಗೂ ಆಗಿದೆ. ಇನ್ನು ಬ್ಯಾಂಕಿಂಗ್ ಪರೀಕ್ಷೆಯನ್ನು ಕನ್ನಡವೂ ಸೇರಿದಂತೆ13 ಪ್ರಾದೇಶಿಕ ಭಾಷೆಗಳಲ್ಲಿ ನಡೆಸಲು ತೀರ್ಮಾನಿಸಿರುವ ಕೇಂದ್ರದ ನಿರ್ಧಾರ ಸ್ವಾಗತಾರ್ಹ. ಇದರಿಂದ ಸ್ಥಳೀಯರಿಗೆ ಉದ್ಯೋಗ ದೊರಕಿದಂತಾಗುತ್ತದೆ. ಇದೇ ರೀತಿ ರೈಲ್ವೇ ಇಲಾಖೆ, ಶಿಕ್ಷಣ ಇಲಾಖೆ, ಕಾನೂನು ಇಲಾಖೆಗಳಲ್ಲಿ ಆಯಾ ಸ್ಥಳೀಯರಿಗೆ ಪ್ರಾತಿನಿಧ್ಯ ದೊರೆತಲ್ಲಿ ಆಯಾ ನೆಲದ ಸಂಸ್ಕೃತಿ, ಭಾಷೆ ಉಳಿದಂತಾಗುತ್ತದೆ’ ಎಂದು ರಿಷಬ್ ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಧ್ರುವ ವಿಕ್ರಮ್ ಜತೆಗಿನ ಬ್ರೇಕಪ್ ವದಂತಿ ಬಗ್ಗೆ ಮೌನ ಮುರಿದ ನಟಿ ಅನುಪಮಾ ಪರಮೇಶ್ವರನ್

ರಾಕಿಂಗ್‌ ಸ್ಟಾರ್‌ ಯಶ್‌ ಅಭಿಮಾನಿಗಳಿಗೆ ಡಬಲ್‌ ಧಮಾಕಾ: ರಾಮಾಯಾಣ ಟ್ರೈಲರ್‌ ಆಯ್ತು, ಈಗ ಟಾಕ್ಸಿಕ್‌ ಸರದಿ

ಬಿಗ್​​ಬಾಸ್ ರಿಯಾಲಿಟಿ ಶೋ ಮೊದಲ ಪ್ರೋಮೊ ಬಿಡುಗಡೆ: ಅಭಿಮಾನಿಗಳಲ್ಲಿ ಕಿಚ್ಚು ಹಚ್ಚಿದ ಸುದೀಪ್‌

ಬೆಂಕಿಗೆ ತುಪ್ಪ ಸುರಿಯುವುದನ್ನು ನಿಲ್ಲಿಸಿ: ಹೃತಿಕ್‌ ಫೋಸ್ಟ್‌ಗೆ ಖಾರವಾಗಿ ಉತ್ತರಿಸಿದ ಕಂಗನಾ ರನೌತ್

ಟಾಕ್ಸಿಕ್ ಸಿನಿಮಾ ಟ್ರೈಲರ್ ಬಿಡುಗಡೆಗೆ ಮುಹೂರ್ತ ಫಿಕ್ಸ್‌, ಯಶ್ ಫ್ಯಾನ್ಸ್‌ಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments