Webdunia - Bharat's app for daily news and videos

Install App

ಕಥಾ ಸಂಗಮ ಸಿನಿಮಾದಲ್ಲಿ ಹೊಸ ಪ್ರಯೋಗ ಮಾಡಲು ರಿಷಬ್ ಶೆಟ್ಟಿಗೆ ಸ್ಪೂರ್ತಿ ಯಾರು ಗೊತ್ತೇ?

Webdunia
ಶನಿವಾರ, 2 ನವೆಂಬರ್ 2019 (08:08 IST)
ಬೆಂಗಳೂರು: ಪ್ರತಿಭಾವಂತ ನಿರ್ದೇಶಕ ರಿಷಬ್ ಶೆಟ್ಟಿ ತಮ್ಮ ಕಥಾಸಂಗಮ ಸಿನಿಮಾ ಟ್ರೈಲರ್ ಬಿಡುಗಡೆಗೂ ಮುನ್ನ ಮಾಧ್ಯಮಗೋಷ್ಠಿ ನಡೆಸಿದ್ದು, ಈ ಸಿನಿಮಾಗೆ ಸ್ಪೂರ್ತಿ ಯಾರೆಂದು ಬಹಿರಂಗಪಡಿಸಿದ್ದಾರೆ.


ರಿಷಬ್ ಜತೆಗೆ ಒಟ್ಟು ಏಳು ನಿರ್ದೇಶಕರು ಒಂದೇ ಸಿನಿಮಾಗೆ ಕೆಲಸ ಮಾಡಿರುವುದು ಕಥಾ ಸಂಗಮ ಸಿನಿಮಾದ ವಿಶೇಷ. ರಿಷಬ್ ಶೆಟ್ಟಿ, ಹರಿಪ್ರಿಯಾ, ರಾಜ್ ಬಿ ಶೆಟ್ಟಿ ಮೊದಲಾದವರು ಅಭಿನಯಿಸಿದ್ದಾರೆ.

ಹಿಂದೆ ಪುಟ್ಟಣ್ಣ ಕಣಗಾಲ್ ಇದೇ ಟೈಟಲ್ ಇಟ್ಟುಕೊಂಡು ಮೂರು ಕತೆಗಳನ್ನು ಒಂದೇ ಸಿನಿಮಾದಲ್ಲಿ ಹೇಳಿದ್ದರು. ಅದರಿಂದ ಸ್ಪೂರ್ತಿಯಾಗಿ ಅದೇ ಟೈಟಲ್ ಇಟ್ಟುಕೊಂಡು ರಿಷಬ್ ಈಗ ಸಿನಿಮಾ ಮಾಡಿದ್ದಾರೆ. ಹಿಂದಿನ ಕಥಾ ಸಂಗಮ ಸಿನಿಮಾದಲ್ಲಿ ಪುಟ್ಟಣ್ಣ ಒಬ್ಬರೇ ನಿರ್ದೇಶಕರಾಗಿದ್ದರು. ಆದರೆ ಈ ಸಿನಿಮಾದಲ್ಲಿ ಏಳು ಕತೆಯನ್ನು ಒಂದೇ ಸಿನಿಮಾದಲ್ಲಿ ಏಳು ನಿರ್ದೇಶಕರಿಂದ ನಿರ್ದೇಶನ ಮಾಡಿಸಿ ತೋರಿಸಲಾಗಿದೆ. ಇಂತಹದ್ದೊಂದು ಪ್ರಯೋಗ ಮಾಡುವುದಕ್ಕೆ ಪುಟ್ಟಣ್ಣ ಕಣಗಾಲ್ ಅವರೇ ನಮಗೆ ಸ್ಪೂರ್ತಿ ಎಂದು ರಿಷಬ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Arbaaz Khan: ಎರಡನೇ ಪತ್ನಿಯಿಂದ ಶೀಘ್ರದಲ್ಲೇ ಮಗುವನ್ನು ಸ್ವಾಗತಿಸಲಿದ್ದಾರೆ ಬಾಲಿವುಡ್‌ನ ಈ ನಟ

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ: ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

ಮುಂದಿನ ಸುದ್ದಿ
Show comments