Webdunia - Bharat's app for daily news and videos

Install App

ಕಥಾ ಸಂಗಮ ಸಿನಿಮಾದಲ್ಲಿ ಹೊಸ ಪ್ರಯೋಗ ಮಾಡಲು ರಿಷಬ್ ಶೆಟ್ಟಿಗೆ ಸ್ಪೂರ್ತಿ ಯಾರು ಗೊತ್ತೇ?

Webdunia
ಶನಿವಾರ, 2 ನವೆಂಬರ್ 2019 (08:08 IST)
ಬೆಂಗಳೂರು: ಪ್ರತಿಭಾವಂತ ನಿರ್ದೇಶಕ ರಿಷಬ್ ಶೆಟ್ಟಿ ತಮ್ಮ ಕಥಾಸಂಗಮ ಸಿನಿಮಾ ಟ್ರೈಲರ್ ಬಿಡುಗಡೆಗೂ ಮುನ್ನ ಮಾಧ್ಯಮಗೋಷ್ಠಿ ನಡೆಸಿದ್ದು, ಈ ಸಿನಿಮಾಗೆ ಸ್ಪೂರ್ತಿ ಯಾರೆಂದು ಬಹಿರಂಗಪಡಿಸಿದ್ದಾರೆ.


ರಿಷಬ್ ಜತೆಗೆ ಒಟ್ಟು ಏಳು ನಿರ್ದೇಶಕರು ಒಂದೇ ಸಿನಿಮಾಗೆ ಕೆಲಸ ಮಾಡಿರುವುದು ಕಥಾ ಸಂಗಮ ಸಿನಿಮಾದ ವಿಶೇಷ. ರಿಷಬ್ ಶೆಟ್ಟಿ, ಹರಿಪ್ರಿಯಾ, ರಾಜ್ ಬಿ ಶೆಟ್ಟಿ ಮೊದಲಾದವರು ಅಭಿನಯಿಸಿದ್ದಾರೆ.

ಹಿಂದೆ ಪುಟ್ಟಣ್ಣ ಕಣಗಾಲ್ ಇದೇ ಟೈಟಲ್ ಇಟ್ಟುಕೊಂಡು ಮೂರು ಕತೆಗಳನ್ನು ಒಂದೇ ಸಿನಿಮಾದಲ್ಲಿ ಹೇಳಿದ್ದರು. ಅದರಿಂದ ಸ್ಪೂರ್ತಿಯಾಗಿ ಅದೇ ಟೈಟಲ್ ಇಟ್ಟುಕೊಂಡು ರಿಷಬ್ ಈಗ ಸಿನಿಮಾ ಮಾಡಿದ್ದಾರೆ. ಹಿಂದಿನ ಕಥಾ ಸಂಗಮ ಸಿನಿಮಾದಲ್ಲಿ ಪುಟ್ಟಣ್ಣ ಒಬ್ಬರೇ ನಿರ್ದೇಶಕರಾಗಿದ್ದರು. ಆದರೆ ಈ ಸಿನಿಮಾದಲ್ಲಿ ಏಳು ಕತೆಯನ್ನು ಒಂದೇ ಸಿನಿಮಾದಲ್ಲಿ ಏಳು ನಿರ್ದೇಶಕರಿಂದ ನಿರ್ದೇಶನ ಮಾಡಿಸಿ ತೋರಿಸಲಾಗಿದೆ. ಇಂತಹದ್ದೊಂದು ಪ್ರಯೋಗ ಮಾಡುವುದಕ್ಕೆ ಪುಟ್ಟಣ್ಣ ಕಣಗಾಲ್ ಅವರೇ ನಮಗೆ ಸ್ಪೂರ್ತಿ ಎಂದು ರಿಷಬ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಸರಿಗಮಪ ಫೈನಲ್ ಗೆದ್ದ ಸ್ಪರ್ಧಿ ಇವರೇ, ಯಾರು ನೋಡಿ

Madenur Manu: ರೇಪ್ ಕೇಸ್ ನಲ್ಲಿ ಅರೆಸ್ಟ್ ಆಗಿರುವ ಮಡೆನೂರು ಮನು ಕತೆ ಏನಾಗಿದೆ ನೋಡಿ

Vaishnavi Gowda: ನಟಿ ವೈಷ್ಣವಿ ಗೌಡ ಉತ್ತರ ಭಾರತ ಶೈಲಿಯಲ್ಲಿ ಮದುವೆಯಾಗಿದ್ದೇಕೆ

IPL 2025 ಸೋಲಿನ ಬಗ್ಗೆ ಕೊನೆಗೂ ಭಾವುಕ ಪೋಸ್ಟ್ ಹಂಚಿಕೊಂಡ ಪಂಜಾಬ್ ಒಡತಿ ಪ್ರೀತಿ ಜಿಂಟಾ

ಮುಂದಿನ ಸುದ್ದಿ
Show comments