Webdunia - Bharat's app for daily news and videos

Install App

ಪಂಜುರ್ಲಿ, ಗುಳಿಗ ದೈವಗಳಿಗೆ ನಮನ ಸಲ್ಲಿಸಿದ ರಿಷಬ್ ಶೆಟ್ಟಿ

Webdunia
ಶನಿವಾರ, 19 ನವೆಂಬರ್ 2022 (08:40 IST)
ಬೆಂಗಳೂರು: ಕಾಂತಾರ ಸಿನಿಮಾ ನಿರೀಕ್ಷೆಗೂ ಮೀರಿದ ಯಶಸ್ಸು ಸಿಕ್ಕಿರುವುದು ರಿಷಬ್ ಶೆಟ್ಟಿ ಸಂತೋಷಕ್ಕೆ ಕಾರಣವಾಗಿದೆ.

ಕೇವಲ 18 ಕೋಟಿ ರೂ.ನಲ್ಲಿ ನಿರ್ಮಾಣವಾಗಿದ್ದ ಸಿನಿಮಾ ಇಂದು 400 ಕೋಟಿ ಗಡಿಗೆ ಬಂದು ತಲುಪಿದೆ. ಜೊತೆಗೆ ಕೇವಲ ಕನ್ನಡದಲ್ಲಿ ಬಿಡುಗಡೆಯಾಗಿದ್ದ ಸಿನಿಮಾ ಪರಭಾಷೆಗಳಿಂದಲೂ ಬೇಡಿಕೆ ಬಂದಿದ್ದರಿಂದ ಬಹುಭಾಷೆಗಳಲ್ಲಿ ಬಿಡುಗಡೆಯಾಗಿತ್ತು.

ಈ ಯಶಸ್ಸಿನ ಬಳಿಕ ರಿಷಬ್ ಈಗ ದೈವಗಳಿಗೆ ಧನ್ಯವಾದ ಸಲ್ಲಿಸಿದ್ದಾರೆ. ಕಾಂತಾರ ಸಿನಿಮಾದಲ್ಲಿ ಪಂಜುರ್ಲಿ ಮತ್ತು ಗುಳಿಗ ದೈವದ ಕತೆಯಿದೆ. ಇದೀಗ ಚಿತ್ರದ ಯಶಸ್ಸಿಗೆ ಈ ಎರಡು ದೈವಗಳ ಆಶೀರ್ವಾದ ಕಾರಣ. ಅವರ ಆಶೀರ್ವಾದ ಸದಾ ನಮ್ಮ ಮೇಲಿರಲಿ ಎಂದು ಆಶಿಸುವುದಾಗಿ ರಿಷಬ್ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ 2 ಸಿನಿಮಾ ಮುಂಗಡ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ

BigBoss Season 12: ಎರಡನೇ ದಿನವೇ ಗಿಲ್ಲಿ ವಿರುದ್ಧ ಗರಂ ಆದ ಅಶ್ವಿನಿ

ಮಲ್ಲಮ್ಮ ಅಭಿಮಾನಿಗಳಿಂದ ಬಿಗ್‌ಬಾಸ್ ಆಯೋಜಕರಿಗೆ ವಿಶೇಷ ಮನವಿ

ರಿಷಬ್ ಶೆಟ್ಟಿ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕಾಂತಾರ ಚಾಪ್ಟರ್ 1 ಗೆ ಬಹಿಷ್ಕಾರವಂತೆ: ಶೆಟ್ರು ಹೇಳಿದ್ದೇನು

BBK12: ಒಂದೇ ದಿನದಲ್ಲಿ ಎಲಿಮಿನೇಟ್ ಮಾಡುದಿದ್ರೆ ರಕ್ಷಿತಾಳನ್ನು ಎಂಥ ಸಾವಿಗೆ ಕರೆಸಿದ್ದಾ

ಮುಂದಿನ ಸುದ್ದಿ
Show comments