Webdunia - Bharat's app for daily news and videos

Install App

ಪಂಜುರ್ಲಿ, ಗುಳಿಗ ದೈವಗಳಿಗೆ ನಮನ ಸಲ್ಲಿಸಿದ ರಿಷಬ್ ಶೆಟ್ಟಿ

Webdunia
ಶನಿವಾರ, 19 ನವೆಂಬರ್ 2022 (08:40 IST)
ಬೆಂಗಳೂರು: ಕಾಂತಾರ ಸಿನಿಮಾ ನಿರೀಕ್ಷೆಗೂ ಮೀರಿದ ಯಶಸ್ಸು ಸಿಕ್ಕಿರುವುದು ರಿಷಬ್ ಶೆಟ್ಟಿ ಸಂತೋಷಕ್ಕೆ ಕಾರಣವಾಗಿದೆ.

ಕೇವಲ 18 ಕೋಟಿ ರೂ.ನಲ್ಲಿ ನಿರ್ಮಾಣವಾಗಿದ್ದ ಸಿನಿಮಾ ಇಂದು 400 ಕೋಟಿ ಗಡಿಗೆ ಬಂದು ತಲುಪಿದೆ. ಜೊತೆಗೆ ಕೇವಲ ಕನ್ನಡದಲ್ಲಿ ಬಿಡುಗಡೆಯಾಗಿದ್ದ ಸಿನಿಮಾ ಪರಭಾಷೆಗಳಿಂದಲೂ ಬೇಡಿಕೆ ಬಂದಿದ್ದರಿಂದ ಬಹುಭಾಷೆಗಳಲ್ಲಿ ಬಿಡುಗಡೆಯಾಗಿತ್ತು.

ಈ ಯಶಸ್ಸಿನ ಬಳಿಕ ರಿಷಬ್ ಈಗ ದೈವಗಳಿಗೆ ಧನ್ಯವಾದ ಸಲ್ಲಿಸಿದ್ದಾರೆ. ಕಾಂತಾರ ಸಿನಿಮಾದಲ್ಲಿ ಪಂಜುರ್ಲಿ ಮತ್ತು ಗುಳಿಗ ದೈವದ ಕತೆಯಿದೆ. ಇದೀಗ ಚಿತ್ರದ ಯಶಸ್ಸಿಗೆ ಈ ಎರಡು ದೈವಗಳ ಆಶೀರ್ವಾದ ಕಾರಣ. ಅವರ ಆಶೀರ್ವಾದ ಸದಾ ನಮ್ಮ ಮೇಲಿರಲಿ ಎಂದು ಆಶಿಸುವುದಾಗಿ ರಿಷಬ್ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments