Select Your Language

Notifications

webdunia
webdunia
webdunia
webdunia

ಸಿಎಂ ಭೇಟಿ ಹಿಂದಿನ ಉದ್ದೇಶ ತಿಳಿಸಿದ ನಟ ರಿಷಬ್ ಶೆಟ್ಟಿ

ಸಿಎಂ ಭೇಟಿ ಹಿಂದಿನ ಉದ್ದೇಶ ತಿಳಿಸಿದ ನಟ ರಿಷಬ್ ಶೆಟ್ಟಿ
ಮಂಗಳೂರು , ಶುಕ್ರವಾರ, 14 ಏಪ್ರಿಲ್ 2023 (09:30 IST)
ಮಂಗಳೂರು: ನಿನ್ನೆಯಷ್ಟೇ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ನಟ, ನಿರ್ದೇಶಕ ರಿಷಬ್ ಶೆಟ್ಟಿ ಭೇಟಿಯಾಗಿದ್ದು ಭಾರೀ ಸುದ್ದಿಯಾಗಿತ್ತು.

ಸಿಎಂ ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿದ್ದ ರಿಷಬ್ ಶೆಟ್ಟಿ ಪರಸ್ಪರ ಭೇಟಿಯಾಗಿದ್ದರು. ಇದರಿಂದಾಗಿ ರಿಷಬ್ ಬಿಜೆಪಿ ಪರ ಪ್ರಚಾರ ಮಾಢಬಹುದು ಎಂಬ ಸುದ್ದಿ ಹಬ್ಬಿತ್ತು.

ಈ ಬಗ್ಗೆ ಪ್ರತಿಕ್ರಿಯಿಸಿರುವ ರಿಷಬ್ ಶೆಟ್ಟಿ, ‘ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ಮಾನ್ಯ ಮುಖ್ಯಮಂತ್ರಿಗಳ ಭೇಟಿ ಆಯಿತು. ಇದಕ್ಕೆ ರಾಜಕೀಯ ಬಣ್ಣ ಬೇಡ. ಕಾಂತಾರದ ಬರವಣಿಗೆಯಲ್ಲಿ ತೊಡಗಿಸಿಕೊಂಡಿದ್ದೇನೆ. ನಿಮ್ಮೆಲ್ಲರ ಪ್ರೀತಿ ಆಶೀರ್ವಾದವಿರಲಿ’ ಎಂದು ಟ್ವಿಟರ್ ಮೂಲಕ ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಡಾಲಿ ಧನಂಜಯ್ ಸಾಧಕರ ಸೀಟ್ ಗೆ ಇಷ್ಟು ಬೇಗ ಬರಬಾರದಿತ್ತಾ?