Webdunia - Bharat's app for daily news and videos

Install App

10 ನೇ ಕ್ಲಾಸ್ ನ ಕನಸು ನನಸು ಮಾಡುತ್ತಿದ್ದಾರೆ ರಿಷಬ್ ಶೆಟ್ಟಿ

Webdunia
ಸೋಮವಾರ, 22 ಜುಲೈ 2019 (10:34 IST)
ಬೆಂಗಳೂರು: ನಿರ್ದೇಶಕ ರಿಷಬ್ ಶೆಟ್ಟಿ ಈಗ ರುದ್ರಪ್ರಯಾಗ ಸಿನಿಮಾ ನಿರ್ದೇಶನ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಕಾಡು ಮೇಡುಗಳಲ್ಲಿ ಸುತ್ತಿ ತಮ್ಮ ಕತೆಗೆ ತಕ್ಕ ಲೊಕೇಷನ್ ಹುಡುಕಿಕೊಂಡಿದ್ದಾರೆ.


ಅಂದ ಹಾಗೆ ಈ ರುದ್ರ ಪ್ರಯಾಗ ಸಿನಿಮಾ ಕತೆ ರಿಷಬ್ ಶೆಟ್ಟಿ ಮಾಡಿಟ್ಟುಕೊಂಡಿದ್ದು ತಮ್ಮ 10 ನೇ ತರಗತಿಯಲ್ಲಿ ಅಂತೆ! ಅಂತೂ 10 ನೇ ಕ್ಲಾಸ್ ಕನಸಿಗೆ ಈಗ ಹೊಸ ಜೀವ ಕೊಡುತ್ತಿದ್ದಾರೆ ರಿಷಬ್.

ಆಗ ಇದು ಏಕಪಾತ್ರ ಕತೆಯಾಗಿತ್ತು. ಈಗ ಇದಕ್ಕೆ ತಮ್ಮದೇ ಕಲ್ಪನೆಯಲ್ಲಿ ಮತ್ತಷ್ಟು ಹೊಸ ಪಾತ್ರಗಳನ್ನು ಸೃಷ್ಟಿಸಿ ಹೊಸದಾಗಿ ಕತೆ ಹೆಣೆದಿದ್ದಾರಂತೆ. ಇದು ಒಂದು ರೀತಿಯಲ್ಲಿ ರಿಷಬ್ ರ ಬಹುದಿನಗಳ ಕನಸು. ಅವರು ಹೇಳುವ ರೀತಿ ನೋಡಿದರೆ ಇದು ಮತ್ತೊಂದು ಮೈಲಿಗಲ್ಲು ಸೃಷ್ಟಿಸುವ ಸಿನಿಮಾವಾಗುವುದರಲ್ಲಿ ಸಂಶಯವಿಲ್ಲ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments