ಒಂದು ಹಿಟ್ ಚಿತ್ರಕ್ಕೆ ಕನ್ನಡ ಬಿಟ್ಟು ಓಡಿ ಹೋಗೋನಲ್ಲ ನಾನು: ರಿಷಬ್ ಶೆಟ್ಟಿ

Webdunia
ಬುಧವಾರ, 29 ನವೆಂಬರ್ 2023 (09:00 IST)
ಪಣಜಿ: ಕಾಂತಾರ ಒಂದು ಸಿನಿಮಾ ಹಿಟ್ ಆಯ್ತು ಎಂದು ಕನ್ನಡ ಬಿಟ್ಟು ಬೇರೆ ಭಾಷೆಗಳಿಗೆ ಓಡಿ ಹೋಗಲ್ಲ. ಕನ್ನಡವೇ ನನ್ನ ಮೊದಲ ಆದ್ಯತೆ ಎಂದು ನಟ, ನಿರ್ದೇಶಕ ರಿಷಬ್ ಶೆಟ್ಟಿ ಹೇಳಿದ್ದಾರೆ.

ಐಎಫ್ಎಫ್ಐ ಚಿತ್ರೋತ್ಸವದಲ್ಲಿ ಕಾಂತಾರ ಸಿನಿಮಾ ಪ್ರದರ್ಶನದ ಬಳಿಕ ಮಾತನಾಡಿದ ರಿಷಬ್ ಈ ರೀತಿ ಹೇಳಿದ್ದಾರೆ. ಗೋವಾ ಅಂತಾರಾಷ್ಟ್ರೀಯ ಫಿಲಂ ಫೆಸ್ಟಿವಲ್ ನಲ್ಲಿ ರಿಷಬ್ ಕಾಂತಾರ ಸಿನಿಮಾಗಾಗಿ ಸ್ಪೆಷಲ್ ಜ್ಯೂರಿ ಅವಾರ್ಡ್ ಕೂಡಾ ಪಡೆದಿದ್ದಾರೆ.

ಸಂವಾದದಲ್ಲಿ ತಮಗೆ ಪರಭಾಷೆಗಳಿಂದ ಬಂದ ಅವಕಾಶಗಳ ಬಗ್ಗೆ ರಿಷಬ್ ಮುಕ್ತವಾಗಿ ಮಾತನಾಡಿದ್ದಾರೆ. ಹಿಂದಿ ಸೇರಿದಂತೆ ಬೇರೆ ಭಾಷೆಗಳಿಂದ ಸಾಕಷ್ಟು ಆಫರ್ ಬಂದಿದೆ. ಆದರೆ ನಾನು ಕನ್ನಡ ಚಿತ್ರರಂಗದವನು.ಅಲ್ಲಿಯೇ ಕೆಲಸ ಮಾಡಲು ಇಚ್ಛಿಸುವೆ ಎಂದಿದ್ದಾರೆ.

ಕಾಂತಾರವನ್ನು ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದವರು ಕನ್ನಡಿಗರು. ಅವರ ಋಣ ಮರೆಯಲಾರೆ. ಕಾಂತಾರದ ಯಶಸ್ಸು ತಲೆಗೆ ಏರಿಲ್ಲ. ಅದನ್ನು ಹೃದಯದಲ್ಲೇ ಇಟ್ಟುಕೊಂಡಿದ್ದೇನೆ. ಒಂದು ವೇಳೆ ಯಶಸ್ಸು ನನ್ನ ತಲೆಗೇರಿದರೆ ಅದೇ ನನ್ನ ಕೊನೆಯ ಸಿನಿಮಾ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಾನು ಮನೆಯಿಂದಲೇ ಊಟ ಕಳುಹಿಸುತ್ತೇನೆ, ಸಹೋದರ ಸೋನಮ್ ಉಪವಾಸ ಸತ್ಯಾಗ್ರಹ ಕೈಬಿಡಿ: ಸಲ್ಮಾನ್ ಖಾನ್ ಮನವಿ

ತೆರೆಗೆ ಅಪ್ಪಲಿಸಿದ ಜನ ನಾಯಗನ್: ಮುಖ್ಯಮಂತ್ರಿಯನ್ನು ಬೆಳ್ಳಿತೆರೆಯಲ್ಲಿ ಕಂಡು ಅಭಿಮಾನಿಗಳು ಫುಟ್‌ಖುಷ್‌

ವಿದ್ಯಾರ್ಥಿಗಳ ಹೋರಾಟ ಅವರದ್ದೇ ಆಗಿರಲಿ, ರಾಜಕೀಯ ಬೇಡ: ದೆಹಲಿ ಪ್ರತಿಭಟನೆ ಬಗ್ಗೆ ಸಲ್ಮಾನ್ ಖಾನ್ ಬೇಸರ

ದೇಶದಾದ್ಯಂತ ಏಕಕಾಲದಲ್ಲಿ ಬಿಗ್‌ಬಾಸ್‌ ಹವಾ ಶುರು: ಜಿಯೋಸ್ಟಾರ್ ಸಂಸ್ಥೆಯಿಂದ ಮಹತ್ವದ ಅಪ್‌ಡೇಟ್‌

ಅಭಿಮಾನಿಗಳಲ್ಲಿ ಆತಂಕ ಮೂಡಿಸಿದ ಅಮಿತಾಬ್‌ ಪೋಸ್ಟ್; ಖುದ್ದಾಗಿ ಸ್ಪಷ್ಟನೆ ನೀಡಿದ ಬಿಗ್‌ಬಿ

ಮುಂದಿನ ಸುದ್ದಿ
Show comments