ಸ್ಯಾಂಡಲ್ ವುಡ್ ಬಿಟ್ಟು ಹೋಗುವ ಚಾನ್ಸೇ ಇಲ್ಲ: ಕನ್ನಡಿಗರ ಮನಗೆದ್ದ ರಿಷಬ್ ಶೆಟ್ರು

Webdunia
ಶನಿವಾರ, 22 ಅಕ್ಟೋಬರ್ 2022 (09:00 IST)
Photo Courtesy: Twitter
ಬೆಂಗಳೂರು: ಸಾಮಾನ್ಯವಾಗಿ ಪ್ಯಾನ್ ಇಂಡಿಯಾ ಸಿನಿಮಾ ಸಕ್ಸಸ್ ಆದ ಮೇಲೆ ನಿರ್ದೇಶಕರು, ನಟರಿಗೆ ಪರಭಾಷೆಗಳಿಂದ ಆಫರ್ ಗಳ ಸುರಿಮಳೆಯಾಗುತ್ತದೆ.

ರಿಷಬ್ ಶೆಟ್ಟಿಗೂ ಈಗ ಅದೇ ಆಗಿದೆ. ಕಾಂತಾರ ಸಕ್ಸಸ್ ಬಳಿಕ ತೆಲುಗಿನಲ್ಲಿ ಅಲ್ಲು ಅರವಿಂದ್ ತಮ್ಮ ನಿರ್ಮಾಣದಲ್ಲಿ ಸಿನಿಮಾ ಮಾಡಿಕೊಡುವಂತೆ ರಿಷಬ್ ಗೆ ಆಫರ್ ಕೊಟ್ಟಿದ್ದರು.

ಪ್ರಶಾಂತ್ ನೀಲ್ ರಂತೇ ರಿಷಬ್ ಕೂಡಾ ತೆಲುಗಿಗೆ ಹಾರಬಹುದೇ ಎಂಬ ಆತಂಕ ಕನ್ನಡ ಪ್ರೇಕ್ಷಕರಿಗಿತ್ತು. ಆದರೆ ರಿಷಬ್ ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಕನ್ನಡದಲ್ಲೇ ಉತ್ತರಿಸಿದ್ದು, ನೋ ವೇ, ಚಾನ್ಸೇ ಇಲ್ಲ. ನಾನು ಕನ್ನಡದಲ್ಲೇ ಇರ್ತೀನಿ ಎಂದಿದ್ದಾರೆ. ಈ ಮೂಲಕ ಕನ್ನಡಿಗರ ಮನ ಗೆದ್ದಿದ್ದಾರೆ ಶೆಟ್ರು.

-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚೆನ್ನಾಗಿದ್ದೀರಾ ಅಂಕಲ್‌, ದರ್ಶನ್ ಪುತ್ರನ ಮುಗ್ಧತೆಗೆ ಶಿವಣ್ಣನ ಪ್ರೀತಿಯಾ ಮಾತು

ಮೂರನೇ ದಾಂಪತ್ಯಕ್ಕೂ ಅಂತ್ಯ ಹಾಡಿದ ಖ್ಯಾತ ನಟಿ ಮೀರಾ ವಾಸುದೇವನ್

BBK12: ಗಿಲ್ಲಿ ಮೇಲೆ ಕೇಸ್, ಮನೆಯಲ್ಲೂ ಕಿರಿಕ್, ಚಾರ್ಮ್ ಕಳೆದುಕೊಳ್ಳುತ್ತಿದ್ದಾರಾ ಗಿಲ್ಲಿ

BBK12: ರಕ್ಷಿತಾಳಂತಹ ಪಾಪದವರನ್ನು ಬೈತೀರಿ, ಅಶ್ವಿನಿ ಗೌಡಗೆ ಬೈಯಲು ನಿಮಗೆ ಧೈರ್ಯ ಇಲ್ವಾ ಕಿಚ್ಚ ಸುದೀಪ್

ಮುಂದಿನ ಸುದ್ದಿ
Show comments