Webdunia - Bharat's app for daily news and videos

Install App

ಸ್ಯಾಂಡಲ್ ವುಡ್ ಬಿಟ್ಟು ಹೋಗುವ ಚಾನ್ಸೇ ಇಲ್ಲ: ಕನ್ನಡಿಗರ ಮನಗೆದ್ದ ರಿಷಬ್ ಶೆಟ್ರು

Webdunia
ಶನಿವಾರ, 22 ಅಕ್ಟೋಬರ್ 2022 (09:00 IST)
Photo Courtesy: Twitter
ಬೆಂಗಳೂರು: ಸಾಮಾನ್ಯವಾಗಿ ಪ್ಯಾನ್ ಇಂಡಿಯಾ ಸಿನಿಮಾ ಸಕ್ಸಸ್ ಆದ ಮೇಲೆ ನಿರ್ದೇಶಕರು, ನಟರಿಗೆ ಪರಭಾಷೆಗಳಿಂದ ಆಫರ್ ಗಳ ಸುರಿಮಳೆಯಾಗುತ್ತದೆ.

ರಿಷಬ್ ಶೆಟ್ಟಿಗೂ ಈಗ ಅದೇ ಆಗಿದೆ. ಕಾಂತಾರ ಸಕ್ಸಸ್ ಬಳಿಕ ತೆಲುಗಿನಲ್ಲಿ ಅಲ್ಲು ಅರವಿಂದ್ ತಮ್ಮ ನಿರ್ಮಾಣದಲ್ಲಿ ಸಿನಿಮಾ ಮಾಡಿಕೊಡುವಂತೆ ರಿಷಬ್ ಗೆ ಆಫರ್ ಕೊಟ್ಟಿದ್ದರು.

ಪ್ರಶಾಂತ್ ನೀಲ್ ರಂತೇ ರಿಷಬ್ ಕೂಡಾ ತೆಲುಗಿಗೆ ಹಾರಬಹುದೇ ಎಂಬ ಆತಂಕ ಕನ್ನಡ ಪ್ರೇಕ್ಷಕರಿಗಿತ್ತು. ಆದರೆ ರಿಷಬ್ ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಕನ್ನಡದಲ್ಲೇ ಉತ್ತರಿಸಿದ್ದು, ನೋ ವೇ, ಚಾನ್ಸೇ ಇಲ್ಲ. ನಾನು ಕನ್ನಡದಲ್ಲೇ ಇರ್ತೀನಿ ಎಂದಿದ್ದಾರೆ. ಈ ಮೂಲಕ ಕನ್ನಡಿಗರ ಮನ ಗೆದ್ದಿದ್ದಾರೆ ಶೆಟ್ರು.

-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ಮುಂದಿನ ಸುದ್ದಿ
Show comments