Webdunia - Bharat's app for daily news and videos

Install App

ಸ್ಯಾಂಡಲ್ ವುಡ್ ಬಿಟ್ಟು ಹೋಗುವ ಚಾನ್ಸೇ ಇಲ್ಲ: ಕನ್ನಡಿಗರ ಮನಗೆದ್ದ ರಿಷಬ್ ಶೆಟ್ರು

Webdunia
ಶನಿವಾರ, 22 ಅಕ್ಟೋಬರ್ 2022 (09:00 IST)
Photo Courtesy: Twitter
ಬೆಂಗಳೂರು: ಸಾಮಾನ್ಯವಾಗಿ ಪ್ಯಾನ್ ಇಂಡಿಯಾ ಸಿನಿಮಾ ಸಕ್ಸಸ್ ಆದ ಮೇಲೆ ನಿರ್ದೇಶಕರು, ನಟರಿಗೆ ಪರಭಾಷೆಗಳಿಂದ ಆಫರ್ ಗಳ ಸುರಿಮಳೆಯಾಗುತ್ತದೆ.

ರಿಷಬ್ ಶೆಟ್ಟಿಗೂ ಈಗ ಅದೇ ಆಗಿದೆ. ಕಾಂತಾರ ಸಕ್ಸಸ್ ಬಳಿಕ ತೆಲುಗಿನಲ್ಲಿ ಅಲ್ಲು ಅರವಿಂದ್ ತಮ್ಮ ನಿರ್ಮಾಣದಲ್ಲಿ ಸಿನಿಮಾ ಮಾಡಿಕೊಡುವಂತೆ ರಿಷಬ್ ಗೆ ಆಫರ್ ಕೊಟ್ಟಿದ್ದರು.

ಪ್ರಶಾಂತ್ ನೀಲ್ ರಂತೇ ರಿಷಬ್ ಕೂಡಾ ತೆಲುಗಿಗೆ ಹಾರಬಹುದೇ ಎಂಬ ಆತಂಕ ಕನ್ನಡ ಪ್ರೇಕ್ಷಕರಿಗಿತ್ತು. ಆದರೆ ರಿಷಬ್ ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಕನ್ನಡದಲ್ಲೇ ಉತ್ತರಿಸಿದ್ದು, ನೋ ವೇ, ಚಾನ್ಸೇ ಇಲ್ಲ. ನಾನು ಕನ್ನಡದಲ್ಲೇ ಇರ್ತೀನಿ ಎಂದಿದ್ದಾರೆ. ಈ ಮೂಲಕ ಕನ್ನಡಿಗರ ಮನ ಗೆದ್ದಿದ್ದಾರೆ ಶೆಟ್ರು.

-Edited by Rajesh Patil

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments