Webdunia - Bharat's app for daily news and videos

Install App

ಸಿಎಂ ಜೊತೆ ರಿಷಬ್ ಶೆಟ್ಟಿ! ಏನಿದು ಸಮಾಚಾರ ಶೆಟ್ರೇ?!

Webdunia
ಗುರುವಾರ, 13 ಏಪ್ರಿಲ್ 2023 (16:37 IST)
ಮಂಗಳೂರು: ಕೆಲವು ದಿನಗಳಿಂದ ನಟ, ನಿರ್ದೇಶಕ ರಿಷಬ್ ಶೆಟ್ಟಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂಬ ಸುದ್ದಿಯಿತ್ತು. ಆದರೆ ಅದನ್ನು ರಿಷಬ್ ತಳ್ಳಿ ಹಾಕಿದ್ದೂ ಆಗಿದೆ.

ಆದರೂ ಮತ್ತೆ ಅಂತಹ ಅನುಮಾನ ಮೂಡುತ್ತಲೇ ಇದೆ. ಇದಕ್ಕೆ ಕಾರಣ ರಿಷಬ್ ಇತ್ತೀಚೆಗೆ ಸಿಎಂ ಬಸವರಾಜ ಬೊಮ್ಮಾಯಿವರನ್ನು ಹೊಗಳಿದ್ದು. ಬೊಮ್ಮಾಯಿಗೆ ಅರಣ್ಯ ಸಿಬ್ಬಂದಿಗಳ ರಕ್ಷಣೆ, ಕಾಡಿನ ಸಂರಕ್ಷಣೆ ಬಗ್ಗೆ ಮನವಿ ಪತ್ರ ನೀಡಿದ್ದ ರಿಷಬ್ ಇಂತಹಾ ಸಿಎಂ ಪಡೆದಿದ್ದು ನಮ್ಮ ಪುಣ್ಯ ಎಂದಿದ್ದರು.

ಇದೀಗ ರಿಷಬ್ ಮತ್ತೆ ಸಿಎಂ ಬೊಮ್ಮಾಯಿವರ ಜೊತೆ ತಮ್ಮ ತವರಿನಲ್ಲಿ ಕಾಣಿಸಿಕೊಂಡಿದ್ದಾರೆ. ಸಿಎಂ ಬೊಮ್ಮಾಯಿ ತಮ್ಮ ಪತ್ನಿಯೊಂದಿಗೆ ಕೊಲ್ಲೂರು ಮೂಕಾಂಬಿಕೆ ದೇವಾಲಯಕ್ಕೆ ಭೇಟಿ ನೀಡಿದ್ದರು. ಈ ವೇಳೆ ಅಲ್ಲಿಗೆ ರಿಷಬ್ ಕೂಡಾ ಬಂದಿದ್ದಾರೆ. ಹೀಗಾಗಿ ಈ ಚುನಾವಣೆಯಲ್ಲಿ ತವರಿನಲ್ಲಿ ಬಿಜೆಪಿ ಪರ ರಿಷಬ್ ಸ್ಟಾರ್ ಪ್ರಚಾರಕನಾಗಿ ಕಾಣಿಸಿಕೊಳ್ಳಬಹುದು ಎಂಬ ಸುದ್ದಿ ಕೇಳಿಬರುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಸುದೀಪ್ ಖರೀದಿಸಿದ ಜಾಗದಲ್ಲಿ ವಿಷ್ಣು ಅಭಿಮಾನ ಸ್ಮಾರಕ ನಿರ್ಮಾಣಕ್ಕೆ ಚಾಲನೆ

ಮುಂದೂಡಿದ್ದ ಶಿವಣ್ಣ, ಉಪೇಂದ್ರ, ರಾಜ್‌ ಬಿಶೆಟ್ಟಿ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್‌

ಸುಳ್ಳು ಸಾವಿನ ವದಂತಿ: ಸತ್ಯ ಹೇಳಿ ನನ್ನ ಬಾಯಿ ಒಣಗಿತು ಎಂದಾ ನಟ ರಜಾ ಮುರಾದ್‌

ಕನ್ನಡದ ಖ್ಯಾತ ನಿರೂಪಕಿ ಮದುವೆ ಡೇಟ್ ಫಿಕ್ಸ್‌, ಮದುವೆ ಎಲ್ಲಿ ಗೊತ್ತಾ

ನನ್ನ ಹೋರಾಟ ಮಹಿಳೆಯ ಮೇಲೆ ನಡೆದ ದೌರ್ಜನ್ಯದ ವಿರುದ್ಧ: ನಟಿ ರಿನಿ ಜಾರ್ಜ್‌

ಮುಂದಿನ ಸುದ್ದಿ
Show comments