Webdunia - Bharat's app for daily news and videos

Install App

ಸಿಎಂ ಜೊತೆ ರಿಷಬ್ ಶೆಟ್ಟಿ! ಏನಿದು ಸಮಾಚಾರ ಶೆಟ್ರೇ?!

Webdunia
ಗುರುವಾರ, 13 ಏಪ್ರಿಲ್ 2023 (16:37 IST)
ಮಂಗಳೂರು: ಕೆಲವು ದಿನಗಳಿಂದ ನಟ, ನಿರ್ದೇಶಕ ರಿಷಬ್ ಶೆಟ್ಟಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂಬ ಸುದ್ದಿಯಿತ್ತು. ಆದರೆ ಅದನ್ನು ರಿಷಬ್ ತಳ್ಳಿ ಹಾಕಿದ್ದೂ ಆಗಿದೆ.

ಆದರೂ ಮತ್ತೆ ಅಂತಹ ಅನುಮಾನ ಮೂಡುತ್ತಲೇ ಇದೆ. ಇದಕ್ಕೆ ಕಾರಣ ರಿಷಬ್ ಇತ್ತೀಚೆಗೆ ಸಿಎಂ ಬಸವರಾಜ ಬೊಮ್ಮಾಯಿವರನ್ನು ಹೊಗಳಿದ್ದು. ಬೊಮ್ಮಾಯಿಗೆ ಅರಣ್ಯ ಸಿಬ್ಬಂದಿಗಳ ರಕ್ಷಣೆ, ಕಾಡಿನ ಸಂರಕ್ಷಣೆ ಬಗ್ಗೆ ಮನವಿ ಪತ್ರ ನೀಡಿದ್ದ ರಿಷಬ್ ಇಂತಹಾ ಸಿಎಂ ಪಡೆದಿದ್ದು ನಮ್ಮ ಪುಣ್ಯ ಎಂದಿದ್ದರು.

ಇದೀಗ ರಿಷಬ್ ಮತ್ತೆ ಸಿಎಂ ಬೊಮ್ಮಾಯಿವರ ಜೊತೆ ತಮ್ಮ ತವರಿನಲ್ಲಿ ಕಾಣಿಸಿಕೊಂಡಿದ್ದಾರೆ. ಸಿಎಂ ಬೊಮ್ಮಾಯಿ ತಮ್ಮ ಪತ್ನಿಯೊಂದಿಗೆ ಕೊಲ್ಲೂರು ಮೂಕಾಂಬಿಕೆ ದೇವಾಲಯಕ್ಕೆ ಭೇಟಿ ನೀಡಿದ್ದರು. ಈ ವೇಳೆ ಅಲ್ಲಿಗೆ ರಿಷಬ್ ಕೂಡಾ ಬಂದಿದ್ದಾರೆ. ಹೀಗಾಗಿ ಈ ಚುನಾವಣೆಯಲ್ಲಿ ತವರಿನಲ್ಲಿ ಬಿಜೆಪಿ ಪರ ರಿಷಬ್ ಸ್ಟಾರ್ ಪ್ರಚಾರಕನಾಗಿ ಕಾಣಿಸಿಕೊಳ್ಳಬಹುದು ಎಂಬ ಸುದ್ದಿ ಕೇಳಿಬರುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಸರಿಗಮಪ ಫೈನಲ್ ಗೆದ್ದ ಸ್ಪರ್ಧಿ ಇವರೇ, ಯಾರು ನೋಡಿ

ಮುಂದಿನ ಸುದ್ದಿ
Show comments