ಹೈದರಾಬಾದ್ ನಲ್ಲೂ ಕನ್ನಡದಲ್ಲೇ ಮಾತನಾಡಿದ ರಿಷಬ್ ಶೆಟ್ಟಿ

Webdunia
ಬುಧವಾರ, 12 ಅಕ್ಟೋಬರ್ 2022 (09:30 IST)
WD
ಹೈದರಾಬಾದ್: ಕಾಂತಾರ ಸಿನಿಮಾವನ್ನು ಹೊಂಬಾಳೆ ಫಿಲಂಸ್ ತೆಲುಗಿನಲ್ಲೂ ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ.

ಅಕ್ಟೋಬರ್ 15 ರಂದು ಚಿತ್ರ ತೆಲುಗಿನಲ್ಲಿ ಥಿಯೇಟರ್ ನಲ್ಲಿ ರಿಲೀಸ್ ಆಗಲಿದೆ. ಈ ಹಿನ್ನಲೆಯಲ್ಲಿ ಚಿತ್ರತಂಡ ಹೈದರಾಬಾದ್ ಗೆ ತೆರಳಿ ಪ್ರಚಾರ ನಡೆಸಿ ಬಂದಿದೆ.

ವಿಶೇಷವೆಂದರೆ ತೆಲುಗರ ನಾಡಿಗೆ ಹೋದರೂ ರಿಷಬ್ ಕನ್ನಡ ಮರೆತಿಲ್ಲ. ಅಲ್ಲೂ ನನಗೆ ಕನ್ನಡ ಭಾಷೆಯ ಮೇಲೆ ಹಿಡಿತ ಜಾಸ್ತಿ ಎಂದು ಕನ್ನಡದಲ್ಲೇ ಚಿತ್ರದ ಪ್ರಚಾರ ಮಾಡಿದ್ದಾರೆ.

-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK12: ರಕ್ಷಿತಾಳಂತಹ ಪಾಪದವರನ್ನು ಬೈತೀರಿ, ಅಶ್ವಿನಿ ಗೌಡಗೆ ಬೈಯಲು ನಿಮಗೆ ಧೈರ್ಯ ಇಲ್ವಾ ಕಿಚ್ಚ ಸುದೀಪ್

ವಾರಣಾಸಿ ಮೂವಿ ಈವೆಂಟ್ ನಲ್ಲಿ ಆಂಜನೇಯ ಸ್ವಾಮಿಗೆ ಬೈದ ನಿರ್ದೇಶಕ ರಾಜಮೌಳಿ: ವಿವಾದ video

ಮನೆಗೆ ಗುಂಡೇಟು ಬೆನ್ನಲ್ಲೇ ನಟಿ ದಿಶಾ ಪಟಾನಿ ತಂದೆಗೆ ಶಸ್ತ್ರಾಸ್ತ್ರ ಪರವಾನಿಗೆ

ರಾಷ್ಟ್ರೀಯ ಪ್ರಶಸ್ತಿ ವಿಜೇತೆ ನಟಿ ಕೀರ್ತಿ ಸುರೇಶ್‌ಗೆ ಹೊಸ ಜವಾಬ್ದಾರಿ

ಕಿಚ್ಚನ್ ಮಾತು ಕೇಳಿ, ಗಿಲ್ಲಿ, ರಕ್ಷಿತಾಗೆ ಕ್ಲಾಸ್ ಪಕ್ಕಾ ಎಂದಾ ನೆಟ್ಟಿಗರು

ಮುಂದಿನ ಸುದ್ದಿ
Show comments