Webdunia - Bharat's app for daily news and videos

Install App

ಹಿರಿಯ ಕಲಾವಿದರಿಗೆ ಕಥಾ ಸಂಗಮ ವಿಶೇಷ ಪ್ರದರ್ಶನ ನೀಡಿದ ರಿಷಬ್ ಶೆಟ್ಟಿ

Webdunia
ಸೋಮವಾರ, 2 ಡಿಸೆಂಬರ್ 2019 (10:18 IST)
ಬೆಂಗಳೂರು: ಏಳು ನಿರ್ದೇಶಕರು ಏಳು ಕತೆಗಳು ಮತ್ತು ಸಂಗೀತ ನಿರ್ದೇಶಕರು ಒಂದೇ ಸಿನಿಮಾಕ್ಕಾಗಿ ಕೆಲಸ ಮಾಡಿದ ಹೆಮ್ಮೆ ಕಥಾ ಸಂಗಮ ಸಿನಿಮಾದ್ದು. ಈ ಸಿನಿಮಾ ಡಿಸೆಂಬರ್ 6 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.


ಆದರೆ ಅದಕ್ಕೂ ಮೊದಲು ನಿರ್ಮಾಪಕ, ನಟ ರಿಷಬ್ ಶೆಟ್ಟಿ ಸಿನಿಮಾವನ್ನು ಸ್ಯಾಂಡಲ್ ವುಡ್ ಹಿರಿಯ ನಿರ್ದೇಶಕರು, ನಟರಿಗಾಗಿ ವಿಶೇಷ ಪ್ರದರ್ಶನ ಏರ್ಪಡಿಸಿದ್ದಾರೆ. ಈ ವಿಶೇಷ ಪ್ರದರ್ಶನಕ್ಕೆ ಹಿರಿಯ ನಟ ಶಿವರಾಂ, ರಾಜೇಶ್, ನಿರ್ದೇಶಕ ಭಗವಾನ್ ಮತ್ತಿತರರು ಪಾಲ್ಗೊಂಡಿದ್ದರು.

ಪುಟ್ಟಣ್ಣ ಕಣಗಾಲ್ ಅವರಿಂದ ಸ್ಪೂರ್ತಿ ಪಡೆದು ನಿರ್ಮಾಣವಾದ ಸಿನಿಮಾ ಕಥಾ ಸಂಗಮ. ಹೀಗಾಗಿ ಪುಟ್ಟಣ್ಣ ಜತೆ ಕೆಲಸ ಮಾಡಿದ ತಂತ್ರಜ್ಞರು, ಕಲಾವಿದರಿಗಾಗಿ ಈ ವಿಶೇಷ ಪ್ರದರ್ಶನ ಏರ್ಪಡಿಸಲಾಗಿತ್ತು.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments