ಕಾಂತಾರ ಚಾಪ್ಟರ್ 1 ಯಶಸ್ಸಿಗಾಗಿ ದೈವದ ಮೊರೆ ಹೋದ ರಿಷಬ್ ಶೆಟ್ಟಿ

Krishnaveni K
ಶನಿವಾರ, 6 ಜನವರಿ 2024 (12:17 IST)
File photo
ಮಂಗಳೂರು: ಕಾಂತಾರ ಚಾಪ್ಟರ್ 1 ಶೂಟಿಂಗ್ ಆರಂಭಕ್ಕೂ ಮುನ್ನ ನಟ, ನಿರ್ದೇಶಕ ರಿಷಬ್ ಶೆಟ್ಟಿ ದೈವದ ಮೊರೆ ಹೋಗಿದ್ದಾರೆ.

ದೈವ, ಭೂತಕೋಲದ ಬಗ್ಗೆ ಕತೆ ಹೊಂದಿರುವ ಕಾಂತಾರ ಸಿನಿಮಾ ದೇಶದಾದ್ಯಂತ ಹೆಸರು ಮಾಡಿದ ಹಿನ್ನಲೆಯಲ್ಲಿ ರಿಷಬ್ ಇತ್ತೀಚೆಗೆ ಕಾಂತಾರ ಚಾಪ್ಟರ್ 1 ಸಿನಿಮಾ ಘೋಷಣೆ ಮಾಡಿದ್ದರು.

ಫಸ್ಟ್ ಲುಕ್ ನಲ್ಲಿ ಭೀಭತ್ಸ ಅವತಾರದಲ್ಲಿ ರಿಷಬ್ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಮೊದಲು ರಿಲೀಸ್ ಆಗಿರುವ ಕಾಂತಾರ ಸಿನಿಮಾಗಿಂತ ಪೂರ್ವ ಕಾಲದ ಕತೆ ಹೇಳಲಾಗುತ್ತದೆ ಎಂದು ರಿಷಬ್ ಹೇಳಿದ್ದರು.

ಇದೇ ತಿಂಗಳು ಕೊನೆಯಲ್ಲಿ ಕಾಂತಾರ ಚಾಪ್ಟರ್ 1 ರ ಶೂಟಿಂಗ್ ಆರಂಭವಾಗುವ ಸಾಧ‍್ಯತೆಯಿದೆ. ಇದರ ಬೆನ್ನಲ್ಲೇ ಮಂಗಳೂರಿನ ವಜ್ರದೇಹಿ ಮಠದ ದೈವ ಕೋಲದಲ್ಲಿ ರಿಷಬ್ ಭಾಗಿಯಾಗಿದ್ದು ಆಶೀರ್ವಾದ ಪಡೆದಿದ್ದಾರೆ. ವಜ್ರದೇಹಿ ಸ್ವಾಮೀಜಿ ಭೇಟಿ ಬಳಿಕ ದೈವದ ಕೋಲದಲ್ಲಿ ಅವರು ಭಾಗಿಯಾಗಿದ್ದಾರೆ. ಈ ವೇಳೆ ಧೈರ್ಯವಾಗಿ ಮುನ್ನುಗ್ಗು, ನಿನ್ನೆ ಹಿಂದೆ ನಾವಿರುತ್ತೇವೆ ಎಂದು ದೈವ ಆಶ್ವಾಸನೆ ಕೊಟ್ಟಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ಯಾನ್ಸರ್ ನಿಂದ ಬಳಲುತ್ತಿದ್ದ ನಟ ಹರೀಶ್ ರಾಯ್ ಇನ್ನಿಲ್ಲ

ವಿಷ್ಣುವರ್ಧನ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌, ಮತ್ತೇ ದೊಡ್ಡ ಪರದೆ ಮೇಲೆ ಯಜಮಾನ

ಪವಿತ್ರಾ ಗೌಡಗೆ ಮಾಡಿದಂತೇ ಈ ಕಿರುತೆರೆ ನಟಿಗೂ ಮಾಡ್ತಿದ್ದ ಕಾಮುಕ: ಆದ್ರೆ ನಟಿ ಮಾಡಿದ್ದೇನು

Renukaswamy Case: ತಿಂಗಳ ಬಳಿಕ ದರ್ಶನ್ ಕಂಡಿದ್ದು ಹೀಗೇ

Darshan Court Case Hearing: ಮುಕ್ತಾಯಗೊಂಡ ದೋಷಾರೋಪ, ಇಲ್ಲಿದೆ ಮಹತ್ವದ ಅಪ್ಡೇಟ್

ಮುಂದಿನ ಸುದ್ದಿ
Show comments