ಕಾಂತಾರ ಸ್ಟಾರ್ ರಿಷಬ್ ಶೆಟ್ಟಿ ಬಿಜೆಪಿ ಸೇರ್ತಾರಾ?

Webdunia
ಶುಕ್ರವಾರ, 10 ಮಾರ್ಚ್ 2023 (08:40 IST)
ಬೆಂಗಳೂರು: ಕಾಂತಾರ ಸ್ಟಾರ್ ರಿಷಬ್ ಶೆಟ್ಟಿ ಇತ್ತೀಚೆಗೆ ಕಾಡಿನ ಜನರ ಕಷ್ಟ ಪರಿಹಾರಕ್ಕೆ ಸಿಎಂ ಬಸವರಾಜ ಬೊಮ್ಮಾಯಿಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು.

ಇದರ ಬೆನ್ನಲ್ಲೇ ರಿಷಬ್ ಬಿಜೆಪಿ ಸೇರ್ತಾರಾ ಎಂಬ ವದಂತಿ ಹುಟ್ಟಿಕೊಂಡಿದೆ. ಕಾಂತಾರ ಬಿಡುಗಡೆ ಸಂದರ್ಭದಲ್ಲಿ ರಿಷಬ್ ನರೇಂದ್ರ ಮೋದಿಯನ್ನು ಹೊಗಳಿ, ರಾಹುಲ್ ಗಾಂಧಿ ಬಗ್ಗೆ ನೋ ಕಾಮೆಂಟ್ಸ್ ಎಂದಿದ್ದು ದೊಡ್ಡ ಸುದ್ದಿಯಾಗಿತ್ತು.

ಇದೀಗ ಸಿಎಂ ಭೇಟಿ ಮಾಡಿದ ಬಳಿಕ ಇಂಥಾ ಸಿಎಂ ಪಡೆದ ನಾವೇ ಧನ್ಯ ಎನಿಸುತ್ತದೆ ಎಂದು ಹೊಗಳಿದ್ದಾರೆ. ಇದರ ಬೆನ್ನಲ್ಲೇ ರಿಷಬ್ ಮುಂದೆ ಬಿಜೆಪಿ ಸೇರಬಹುದು ಎಂಬ ವದಂತಿ ಹುಟ್ಟಿಕೊಂಡಿದೆ. ಆದರೆ ಇತ್ತೀಚೆಗೆ ಸಂದರ್ಶನವೊಂದರಲ್ಲಿ ರಿಷಬ್ ನಾನು ರಾಜಕೀಯ ಸೇರುತ್ತಿಲ್ಲ ಎಂದಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟಿ ತ್ವಿಶಾ ಸಾವು ಪ್ರಕರಣದ ತನಿಖೆ: ಮಹತ್ವದ ಬೆಳವಣಿಗೆ

ಸುದೀಪ್ ಸೋದರಳಿಯನ ಮ್ಯಾಂಗೋ ಪಚ್ಚ ಸಿನಿಮಾ ಟ್ರೇಲರ್‌ಗೆ ರಿಷಬ್ ಶೆಟ್ಟಿ ಮೆಚ್ಚುಗೆ

ಹೊಸ ತಮಿಳು ಸಿನಿಮಾಗೆ ದಿನದಲ್ಲಿ ಐದು ಶೋ ಪ್ರದರ್ಶಿಸಲು ಸಿಎಂ ವಿಜಯ್ ಅನುಮತಿ

ಸಲ್ಮಾನ್ ಖಾನ್ ತೀರಾ ಖಾಸಗಿ ಕ್ಷಣ ಸೋಷಿಯಲ್ ಮೀಡಿಯಾದಲ್ಲಿ ಲೀಕ್: ತೀರಾ ಅತಿಯಾಯ್ತು ಎಂದ ಪಬ್ಲಿಕ್ Video

Video ಕಾಂತಾರ ವಿವಾದ: ಚಾಮುಂಡಿ ತಾಯಿ ಸನ್ನಿಧಿಗೆ ಬಂದು ತಲೆಬಾಗಿ ಕ್ಷಮೆ ಕೇಳಿದ ರಣವೀರ್ ಸಿಂಗ್

ಮುಂದಿನ ಸುದ್ದಿ
Show comments