Webdunia - Bharat's app for daily news and videos

Install App

ಕಾಂತಾರ ಸ್ಟಾರ್ ರಿಷಬ್ ಶೆಟ್ಟಿ ಬಿಜೆಪಿ ಸೇರ್ತಾರಾ?

Webdunia
ಶುಕ್ರವಾರ, 10 ಮಾರ್ಚ್ 2023 (08:40 IST)
ಬೆಂಗಳೂರು: ಕಾಂತಾರ ಸ್ಟಾರ್ ರಿಷಬ್ ಶೆಟ್ಟಿ ಇತ್ತೀಚೆಗೆ ಕಾಡಿನ ಜನರ ಕಷ್ಟ ಪರಿಹಾರಕ್ಕೆ ಸಿಎಂ ಬಸವರಾಜ ಬೊಮ್ಮಾಯಿಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು.

ಇದರ ಬೆನ್ನಲ್ಲೇ ರಿಷಬ್ ಬಿಜೆಪಿ ಸೇರ್ತಾರಾ ಎಂಬ ವದಂತಿ ಹುಟ್ಟಿಕೊಂಡಿದೆ. ಕಾಂತಾರ ಬಿಡುಗಡೆ ಸಂದರ್ಭದಲ್ಲಿ ರಿಷಬ್ ನರೇಂದ್ರ ಮೋದಿಯನ್ನು ಹೊಗಳಿ, ರಾಹುಲ್ ಗಾಂಧಿ ಬಗ್ಗೆ ನೋ ಕಾಮೆಂಟ್ಸ್ ಎಂದಿದ್ದು ದೊಡ್ಡ ಸುದ್ದಿಯಾಗಿತ್ತು.

ಇದೀಗ ಸಿಎಂ ಭೇಟಿ ಮಾಡಿದ ಬಳಿಕ ಇಂಥಾ ಸಿಎಂ ಪಡೆದ ನಾವೇ ಧನ್ಯ ಎನಿಸುತ್ತದೆ ಎಂದು ಹೊಗಳಿದ್ದಾರೆ. ಇದರ ಬೆನ್ನಲ್ಲೇ ರಿಷಬ್ ಮುಂದೆ ಬಿಜೆಪಿ ಸೇರಬಹುದು ಎಂಬ ವದಂತಿ ಹುಟ್ಟಿಕೊಂಡಿದೆ. ಆದರೆ ಇತ್ತೀಚೆಗೆ ಸಂದರ್ಶನವೊಂದರಲ್ಲಿ ರಿಷಬ್ ನಾನು ರಾಜಕೀಯ ಸೇರುತ್ತಿಲ್ಲ ಎಂದಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಾಮಾಯಣ ಟ್ರೇಲರ್‌ ಬಿಡುಗಡೆಗೆ ಚಿತ್ರತಂಡ ಫಿಕ್ಸ್ ಮಾಡಿದ ವಿಶೇಷ ಮುಹೂರ್ತದ ಸಂಪೂರ್ಣ ಮಾಹಿತಿ ಇಲ್ಲಿದೆ

ಅವರ ವಯಸ್ಸಿನಲ್ಲಿ ನನಗೆ ಎರಡು ರಾಷ್ಟ್ರೀಯ ಪ್ರಶಸ್ತಿಗಳು ಬಂದಿದ್ದವು: ಸೌರವ್ ದಾಸ್ ವಿರುದ್ಧ ಕಂಗನಾ ರಣಾವತ್ ಕಿಡಿ

ಆಗಸ್ಟ್ 8ರಂದು ಟಾಕ್ಸಿಕ್ ಸಿನಿಮಾದ ಟ್ರೇಲರ್ ಲಾಂಚ್ ಬೆಂಗಳೂರಿನಲ್ಲಿ

ಈಚೆಗೆ ಆಸ್ಪತ್ರೆಗೆ ದಾಖಲಾಗಿದ್ದ ನಟ ರಾಮ್ ಚರಣ್‌ ಆರೋಗ್ಯ ಬಗ್ಗೆ ಬಿಗ್‌ ಅಪ್ಡೇಟ್‌

ಕನ್ನಡ ಅತಿದೊಡ್ಡ ರಿಯಾಲಿಟಿ ಶೋ ಬಿಗ್‌ಬಾಸ್ ಆಫರ್‌ಗೆ ನೋ ಎಂದ ಮುಸ್ಲಿಂ ಮುಖಂಡ ಅಬ್ದುಲ್ ರಜಾಕ್

ಮುಂದಿನ ಸುದ್ದಿ
Show comments