Webdunia - Bharat's app for daily news and videos

Install App

ಡಬಲ್ ಗುಡ್ ನ್ಯೂಸ್ ಕೊಟ್ಟ ಗೆಳೆಯ ರಕ್ಷಿತ್ ಶೆಟ್ಟಿಗೆ ರಿಷಬ್ ಶೆಟ್ಟಿ ಹೇಳಿದ್ದೇನು ಗೊತ್ತಾ?

Webdunia
ಶುಕ್ರವಾರ, 7 ಜೂನ್ 2019 (09:34 IST)
ಬೆಂಗಳೂರು: ರಕ್ಷಿತ್ ಶೆಟ್ಟಿ ಜನ್ಮ ದಿನಕ್ಕೆ ಶ್ರೀಮನ್ನಾರಾಯಣ ಟೀಸರ್ ಬಿಡುಗಡೆಯಾಗಿದ್ದು, ಜತೆಗೆ ಮತ್ತೆ ಸೋಷಿಯಲ್ ಮೀಡಿಯಾ ಖಾತೆ ತೆರೆದು ರಕ್ಷಿತ್ ಅಭಿಮಾನಿಗಳಿಗೆ ಡಬಲ್ ಗುಡ್ ನ್ಯೂಸ್ ಕೊಟ್ಟಿದ್ದಾರೆ.


ಇನ್ನು ಬರ್ತ್ ಡೇ ದಿನ ಎರಡೆರಡು ಸುದ್ದಿ ಕೊಟ್ಟ ರಕ್ಷಿತ್ ಗೆ ಗೆಳೆಯ, ನಿರ್ದೇಶಕ ರಿಷಬ್ ಶೆಟ್ಟಿ ಶುಭಾಷಯ ಕೋರಿದ್ದಾರೆ. ಅಲ್ಲದೆ, ತಮ್ಮದೇ ಶೈಲಿಯಲ್ಲಿ ಅಭಿನಂದಿಸಿದ್ದಾರೆ.

‘ಮಗಾ ಜಾಸ್ತಿ ಏನೂ ಹೇಳಲ್ಲ. ಮೂರು ವರ್ಷ ಗ್ಯಾಪ್ ಕೊಟ್ಟು ಅವನೇ ಶ್ರೀಮನ್ನಾರಾಯಣ ಮೂಲಕ ಮತ್ತೆ ಬರ್ತಿದ್ದೀಯಾ. ಎಲ್ಲರಿಗೂ ಗೊತ್ತಿರೋ ಹಾಗೆ ನಿನ್ನ ಸಿನಿಮಾ ಖಂಡಿತಾ ಸೂಪರ್ ಡೂಪರ್ ಹಿಟ್ ಆಗುತ್ತೆ. ವಿಶ್ ಯೂ ಆಲ್ ದಿ ಬೆಸ್ಟ್’ ಎಂದು ರಿಷಬ್ ಶುಭ ಕೋರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಾಲಿವುಡ್‌ ನಟ ಗೋಂವಿದ ದಾಂಪತ್ಯದಲ್ಲಿ ತಂಗಾಳಿ: ಡೈವರ್ಸ್‌ ಅರ್ಜಿ ವಾಪಸ್‌ ಪಡೆದ ಪತ್ನಿ ಸುನೀತಾ ಅಹುಜಾ

ಕೋರ್ಟ್ ಮೆಟ್ಟಿಲೇರಿದ ಗೋವಿಂದ, ಸುನೀತಾ ಅಹುಜಾ ದಾಂಪತ್ಯದಲ್ಲಿ ಊಹಿಸಲಾಗದ ಬದಲಾವಣೆ

ಟಾಕ್ಸಿಕ್ ಫಸ್ಟ್ ಡೇ ಸಿನಿಮಾ ನೋಡಲು ಕಾತುರದಿಂದ ಕಾಯುತ್ತಿರುವವರು ಈ ಸುದ್ದಿ ಓದಲೇ ಬೇಕು

ಟಾಕ್ಸಿಕ್ ಬಿಡುಗಡೆಗೆ ಹತ್ತಿರವಾಗುತ್ತಿರುವಾಗ ತಿರುಮಲದಲ್ಲಿ ತಲೆ ಬೋಳಿಸಿದ್ರಾ ನಯನತಾರಾ, ಫೋಟೋ ಹಿಂದಿನ ಅಸಲಿಯತ್ತೇನು

ನಾನು ಇನ್ಮುಂದೆ ಆಂಕರಿಂಗ್ ಮಾಡಲ್ಲ: ದಿಡೀರ್ ಈ ನಿರ್ಧಾರ ಮಾಡಿದ್ದೇಕೆ ಅನುಪಮಾ ಗೌಡ

ಮುಂದಿನ ಸುದ್ದಿ
Show comments